LIVE TV LocalCrimeNationalInternationalPoliticsEducationTechnologyEntertainmentSportsFeature
State News

NPS ಮತ್ತು OPS ನಡುವಿನ ವ್ಯತ್ಯಾಸವೇನು.....ನಿಮಗಾಗಿ ಒಂದಿಷ್ಟು ಮಾಹಿತಿ.....

ಬೆಂಗಳೂರು -

ಹಳೆ ಪಿಂಚಣಿ ಯೋಜನೆ ಕುರಿತು ಹಲವು ವರ್ಷ ಗಳಿಂದ ಲಕ್ಷಾಂತರ ನೌಕರರು ಕೇಳ್ತಾ ಇದ್ದಾರ ಈ ಒಂದು ಯೋಜನೆ ಮರು ಜಾರಿಗಾಗಿ ಒತ್ತಾಯಿಸಿ ನೌಕರರು ಧ್ವನಿ ಎತ್ತುತ್ತಿದ್ದು ಇನ್ನೇನು ಈ ಒಂದು ಯೋಜನೆ ಗೆ ಸಧ್ಯ ರಾಜ್ಯ ಸರ್ಕಾರ ಜಾರಿ ಮಾಡಲಿದ್ದು ನೌಕರರಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕುತೂಹಲ ಉಂಟಾಗಿದೆ

ಈ ಒಂದು ನಡುವೆ NPS ಮತ್ತು OPS ನಡುವಿನ ವ್ಯತ್ಯಾಸವೇನು ಎಂಬ ಕುರಿತು ಸಾಕಷ್ಟು ಪ್ರಮಾಣದಲ್ಲಿ ಕುತೂಹಲ ಆಸಕ್ತಿ ಎಲ್ಲರಲ್ಲೂ ಇದೆ ಹಳೆ ಪಿಂಚಣಿ ಯೋಜನೆ (OPS) ಮತ್ತು ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಎರಡೂ ನಿವೃತ್ತಿ ನಂತರದ ಆರ್ಥಿಕ ಭದ್ರತೆಗೆ ಸಂಬಂಧಿಸಿದ ವ್ಯವಸ್ಥೆಗಳಾಗಿವೆ. ಆದರೆ ಎರಡರ ಸ್ವರೂಪದಲ್ಲಿ ಪ್ರಮುಖ ವ್ಯತ್ಯಾಸವಿದೆ.

OPSನಲ್ಲಿ ಸರ್ಕಾರಿ ನೌಕರರಿಗೆ ನಿವೃತ್ತಿಯ ಬಳಿಕ ನಿಯಮಾನುಸಾರ ಪಿಂಚಣಿ ದೊರೆಯುವ ವ್ಯವಸ್ಥೆ ಇದೆ. ಹೀಗಾಗಿ ನಿವೃತ್ತಿ ಜೀವನದ ಆದಾಯದ ಬಗ್ಗೆ ಹೆಚ್ಚಿನ ಭದ್ರತೆ ಸಿಗುತ್ತದೆ ಎಂಬುದು ನೌಕರರ ಪ್ರಮುಖ ಬೇಡಿಕೆಯಾಗಿದೆ.

ಇನ್ನು NPSನಲ್ಲಿ ನೌಕರರ ಕೊಡುಗೆ ಮತ್ತು ಸರ್ಕಾರದ ಕೊಡುಗೆ ಸೇರಿದಂತೆ ಪಿಂಚಣಿ ನಿಧಿಯನ್ನು ಹೂಡಿಕೆ ಮಾಡುವ ವ್ಯವಸ್ಥೆ ಇದೆ. ನಿವೃತ್ತಿಯ ನಂತರ ದೊರೆ ಯುವ ಮೊತ್ತವು ಈ ವ್ಯವಸ್ಥೆಯಡಿ ರೂಪುಗೊಳ್ಳುತ್ತದೆ. ಹೀಗಾಗಿ NPS ವ್ಯಾಪ್ತಿಯಲ್ಲಿರುವ ಶಿಕ್ಷಕರಿಗೆ OPSಗೆ ಸೇರ್ಪಡೆಗೊಳ್ಳುವ ಅವಕಾಶವು ನಿವೃತ್ತಿ ನಂತರದ ಆರ್ಥಿಕ ಭದ್ರತೆಯ ದೃಷ್ಟಿಯಿಂದ ಮಹತ್ವದ್ದಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು......

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಮಯ ಬದಲಾವಣೆ..... ಮಾಹಿತಿ ನೀಡಿದ ಶಿಕ್ಷಣ ಸಚಿವರು.....ರಾಷ್ಟ್ರ ಮಟ್ಟದ ಉತ್ತಮ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಸ್ತಿಗೆ ಭಾಜನರದ BEO ಗೆ ಅಭಿನಂದಿಸಿದ KSPSTA.....NPS ಮತ್ತು OPS ನಡುವಿನ ವ್ಯತ್ಯಾಸವೇನು.....ನಿಮಗಾಗಿ ಒಂದಿಷ್ಟು ಮಾಹಿತಿ.....ಖಾಸಗಿ ಶಾಲಾ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ.....ಸುಳಿವು ನೀಡಿದ ಸಚಿವರು.....ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ತಲೆಬಿಸಿ ಹೆಚ್ವಿಸಿದ ಶನಿವಾರದ ಫುಲ್‌ಡೇ ಕ್ಲಾಸ್.....ಮಕ್ಕಳಿಗೆ ಹೊರೆ, ಶಿಕ್ಷಕರಿಗೆ ತಲೆಬಿಸಿ.....ಒಂದೇ ದಿನ ಇಬ್ಬರು ಸರ್ಕಾರಿ ಅಧಿಕಾರಿಗಳು ಹೃದಯಾಘಾತದಿಂದ ಸಾವು.....ಹೆಚ್ಚಾಗುತ್ತಿದೆ ಹೃದಯಾಘಾತದ ಸಂಖ್ಯೆ.....ಶಿಕ್ಷಕರ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ.....3K ತೆಗೆದುಕೊಳ್ಳುವಾಗ ಲಾಕ್.....15 ಜಿಲ್ಲೆಗಳ ಡಿಡಿಪಿಐ, ಬಿಇಒಗಳ ವಿರುದ್ಧ ದೂರು ದಾಖಲು.....ತನಿಖೆ ಶುರು.....ಶನಿವಾರ ಪೂರ್ಣ ತರಗತಿ ನಡೆಸಲು ಆದೇಶ.....ಆದೇಶ ಮಾಡಿದ DDPI.....