LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕನ ಸಾವಿಗೆ ಹೊಣೆ ಯಾರು ಅನಾಥವಾಯಿತು ಶಿಕ್ಷಕ ರಾಜು ಬ್ಯಾಡಗಿ ಕುಟುಂಬ.....

ಕುಷ್ಟಗಿ -

ಹೌದು ಲೈವ್ ವಿಡಿಯೋ ಮಾಡುತ್ತಲೇ ಕ್ರಿಮಿ ನಾಶಕ ಸೇವಿಸಿ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಷ್ಟಗಿ ಪಟ್ಟಣ ದಲ್ಲಿ ನಡೆದಿದೆ.ರಾಜು ಬ್ಯಾಡಗಿ (45) ಆತ್ಮಹತ್ಯೆ ಮಾಡಿಕೊಂಡ ಖಾಸಗಿ ಶಾಲೆಯ ಶಿಕ್ಷಕರಾಗಿದ್ದಾರೆ

ರಾಜು ಕುಷ್ಟಗಿ ಪಟ್ಟಣದಲ್ಲಿರುವ ಬುತ್ತಿ ಬಸವೇ ಶ್ವರ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ ಕುಷ್ಟಗಿ ಸಾಯಿಬಾಬಾ ದೇವ ಸ್ಥಾನ ಹಿಂಭಾಗ ತನ್ನ‌ ಕೆಲವು ಮಿತ್ರರಿಗೆ ಲೈವ್ ವಿಡಿಯೋ ಮಾಡಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥ ನಾಗಿದ್ದರು,

ಕೂಡಲೇ ಕುಷ್ಟಗಿ ಸರ್ಕಾರಿ ಆಸ್ಪತ್ರೆಯಿಂದ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.ಹಣ ಡಬಲ್ ಮಾಡಿಕೊಡುವುದಾಗಿ ಅನೇಕ ಜನರಿಂದ ಎಂಬಿಬಿ ಹೆಸರಿನ ಕಂಪೆನಿಯಲ್ಲಿ ಹಣ ಹೂಡಿಕೆ ಮಾಡಿಸಿದ್ದರು.

ಹಣ ಹೂಡಿಕೆ ಮಾಡಿದವರು ಹಣ ವಾಪಾಸ್ ಕೊಡಿಸುವಂತೆ ಕೇಳುತ್ತಿದ್ದರು ಇದೇ ಕಾರಣಕ್ಕೆ ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿರುವ ರಾಜು ಬ್ಯಾಡಗಿ ಪದೇ ಪದೇ ಹಣ ಕೊಡಿಸಿ ಎಂದು ಪೀಡಿಸುತ್ತಿದ್ದಾರೆ.

ಕಂಪನಿಯ 1 ರೂ ಇಟ್ಟು ಕೊಂಡಿಲ್ಲ ಎಂಬಿಬಿ. ಕಂಪನಿಗೆ ಹೂಡಿಕೆ ಮಾಡಿದ ಹಣ ಎಲ್ಲವೂ ಎಂಬಿಬಿ.ಮಾಲಕ ಮಹೇಶ ಬಿರಾದಾರಗೆ ಮುಟ್ಟಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ ಹೀಗಾಗಿ ಇದೊಂದು ದೊಡ್ಡ ಪ್ರಮಾಣದಲ್ಲಿ ಸಾವಿಗೆ ಕಾರಣವಾಗಿದೆ

ತನ್ನ ಪತ್ನಿಯ ಜೀವನ ಹಾಗೂ ಇಬ್ಬರು ಮಕ್ಕಳ ಶೈಕ್ಷಣಿಕ ಭವಿಷ್ಯ ಕಾಳಜಿವಹಿಸಿರಿ ಅಲ್ಲದೇ ನನ್ನ ಕುಟುಂಬಕ್ಕೆ ಯಾವುದೇ ಕಾರಣಕ್ಕೂ ತೊಂದರೆ ಕೊಡಬೇಡಿ ಎಂದು ಹೇಳಿಕೊಂಡಿದ್ದಾನೆ.ಸಧ್ಯ ಈ ಒಂದು ವಿಚಾರ ಕುರಿತು ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಕೊಪ್ಪಳ.

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....