LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕುಂದಗೋಳ ಕ್ಷೇತ್ರದ ಶಾಸಕರು ಯಾರು - ಈಗಲೂ ನಾನೇ ಶಾಸಕರು ಅಂತಿದ್ದಾರೆ ಇವರು....

ಧಾರವಾಡ -

ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನ ಸಭಾ ಕ್ಷೇತ್ರದ ಸಧ್ಯದ ಶಾಸಕರು ಕಾಂಗ್ರೆಸ್ ಪಕ್ಷದ ಕುಸುಮಾವತಿ ಶಿವಳ್ಳಿ ಅವರು ಇದ್ದಾರೆ. ಇದು ಎಲ್ಲರಿಗೂ ತಿಳಿದ ಗೊತ್ತಿರುವ ವಿಚಾರ ಆದರೆ ಈ ಹಿಂದೆ ಜೆಡಿಎಸ್ ಪಕ್ಷದಿಂದ ಶಾಸಕರಾಗಿದ್ದ ಎಮ್ ಎಸ್ ಅಕ್ಕಿ ಯವರು ಈಗಲೂ ಶಾಸಕರಂತೆ. ಕುಂದಗೋಳ ವಿಧಾನ ಸಭಾ ಕ್ಷೇತ್ರದಲ್ಲಿ ಈಗಲೂ ಅವರೇ ಶಾಸಕರು ಅಂತೆ ಇದನ್ನು ಅವರೇ ಮೂರು ಸಾವಿರ ಮಠದ ವಿಚಾರದಲ್ಲಿ ಅವರ ಲೇಟರ್ ಹೇಡ್ ನಲ್ಲಿ ಬರೆದ ಪತ್ರ ವೈರಲ್ ಆಗಿದೆ.

ಹುಬ್ಬಳ್ಳಿಯ ಮೂರು ಸಾವಿರ ಮಠದ ವಿಚಾರದಲ್ಲಿ ಮಾಜಿ ಶಾಸಕರು ಮಠದ ಆಸ್ತಿಯನ್ನು ಮರಳಿಸುವಂತೆ ಒತ್ತಾಯವನ್ನು ಮಾಡಿದ್ದಾರೆ. ಆದರೆ ಈ ಹಿಂದೆ ಶಾಸಕರಾಗಿದ್ದ ಸಮಯದಲ್ಲಿ ಇದ್ದ ಲೇಟರ್ ನಲ್ಲಿ ಬರೆದಿದ್ದು ಇದರಲ್ಲಿ ಶಾಸಕರು ಕುಂದಗೋಳ ಅಂತಾ ಇದೆ ಹೀಗಾಗಿ ಈ ಒಂದು ಪತ್ರ ಕುಂದಗೋಳದಲ್ಲಿ ಸಾಕಷ್ಟು ಪ್ರಮಾಣದಲ್ಲಿ ವೈರಲ್ ಆಗಿದೆ.

ಪತ್ತಿಕಾ ಪ್ರಕಟಣೆ ಗಾಗಿ ಈ ಒಂದು ಪತ್ರವನ್ನು ಬರೆದಿದ್ದು ಇದರಲ್ಲಿ ಇನ್ನೂ ಇವರೇ ಕುಂದಗೋಳ ವಿಧಾನ ಸಭಾ ಕ್ಷೇತ್ರದ ಶಾಸಕರು ಎಂದು ಉಲ್ಲೇಖ ಇದೆ ಹೀಗಾಗಿ ಕ್ಷೇತ್ರದಲ್ಲಿ ಯಾರು ಶಾಸಕರು ಎಂದು ಎಲ್ಲವೂ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಶ್ನಿಸುತ್ತಿದ್ದಾರೆ.

ಎಮ್ ಎಸ್ ಅಕ್ಕಿ ಮಾಜಿ ಶಾಸಕರು

ಏನೇ ಆಗಲಿ ಶಾಸಕರಾಗಿ ಈಗ ಮಾಜಿ ಯಾಗಿರುವ ಇವರು ಈಗಲೂ ಯಾರಿಗಾದರೂ ಪತ್ರ ಬರೆದರು ಶಾಸಕರು ಕುಂದಗೋಳ ಅಂತಾ ಲೇಟರ್ ಕೊಡೊದು ಸರಿನಾ ಇದಕ್ಕೆ ಅವರೇ ಉತ್ತರಿಸಬೇಕು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....