LIVE TV LocalCrimeNationalInternationalPoliticsEducationTechnologyEntertainmentSportsFeature
State News

ಯಾವ ಶಿಕ್ಷಕರಿಗೂ ಅನ್ಯಾಯ ಆಗೋಕೆ ಬಿಡೊದಿಲ್ಲ ಎಂದು ಹೀಗ್ಯಾಕೆ ಮಾಡಿದ್ರಿ ಸುರೇಶ್ ಕುಮಾರ್ ಸರ್......

ಬೆಂಗಳೂರು -

ಶಿಕ್ಷಕರ ವರ್ಗಾವಣೆಯ ವಿಚಾರದಲ್ಲಿ ಯಾರಿಗೂ ಯಾವುದೇ ರೀತಿಯಲ್ಲಿ ಅನ್ಯಾಯ ಮಾಡೊದಿಲ್ಲ ಆಗಲು ಬಿಡೊದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದರು. ಹೀಗೆ ಹೇಳಿದ ಮಾತನ್ನು ಸಚಿವರು ಮರೆತಂತೆ ಕಾಣುತ್ತಿದೆ.ಈಗಾಗಲೇ ವರ್ಗಾ ವಣೆಯ ವಿಚಾರ ಕುರಿತಂತೆ ಮಾರ್ಗಸೂಚಿ ವೇಳಾ ಪಟ್ಟಿ ಪ್ರಕಟವಾಗಿತ್ತು ಇದರ ಬೆನ್ನಲ್ಲೇ ದಿಢೀರನೇ ನಿನ್ನೇ ಕೆಲವೊಂದಿಷ್ಟು ಶಿಕ್ಷಕರ ವರ್ಗಾವ ಣೆ ಪಟ್ಟಿ ಸದ್ದಿಲ್ಲದೇ ಪ್ರಕಟಗೊಂಡಿದೆ.

ಇನ್ನೂ ವರ್ಗಾವಣೆ ಆರಂಭವಾದ ಶಿಕ್ಷಕರನ್ನು ಹೇಗೆ ಯಾವ ಆಧಾರದ ಮೇಲೆ ವರ್ಗಾವಣೆ ಮಾಡಲಾ ಗಿದೆ ವರ್ಗಾವಣೆಗೊಂಡ ಪ್ರತಿಯೊಂದು ಲಿಸ್ಟ್ ನಲ್ಲೂ ಶಿಕ್ಷಣ ಸಚಿವರ ಅನುಮೊದನೆ ಎಂದು ಉಲ್ಲೇಖ ಮಾಡಲಾಗಿದೆ.ಹಾಗಾದರೆ ವರ್ಗಾವಣೆ ಗೊಂಡ ಶಿಕ್ಷಕರು ವಿಶೇಷ ಶಿಕ್ಷಕರಾ ಏನು ಯಾಕೇ ಇವರನ್ನು ಮಾಡಲಾಗಿದೆ. ಇವರಿಗಿಂತಲೂ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಎಲ್ಲದರಲ್ಲೂ ಅರ್ಹತೆಯನ್ನು ಹೊಂದಿದ ಶಿಕ್ಷಕರಿದ್ದರೂ ಹೀಗಿರುವಾಗ ವರ್ಗಾವಣೆ ಲಿಸ್ಟ್ ಬರುತ್ತಿದ್ದಂತೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಅಸಮಾಧನಗೊಂಡಿದ್ದಾರೆ.

ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣಿ ಎಂಬಂತಾಗಿದ್ದು ಈ ಒಂದು ವರ್ಗಾವಣೆಯ ಲಿಸ್ಟ್ ನ ಹಿಂದೆ ಸಾಕಷ್ಟು ಅನುಮಾನಗಳು ಹುಟ್ಟುಕೊಂ ಡಿದ್ದು ಶಿಕ್ಷಕರ ಪ್ರಶ್ನೆಗಳಿಗೆ ಉತ್ತರಿಸಬೇಕಾದವರು ಮೌನವಾಗಿದ್ದಾರೆ.

ಇನ್ನೂ ಯಾವ ಶಿಕ್ಷಕರಿಗೂ ಅನ್ಯಾಯ ಆಗಲು ಬಿಡೊದಿಲ್ಲ ಎಂದು ಹೇಳಿದ ಶಿಕ್ಷಣ ಸಚಿವರೇ ಹೀಗ್ಯಾಕೆ ಮಾಡಿದರಿ ಈ ಪ್ರಶ್ನೆಗಳಿಗೆ ಉತ್ತರಿಸಿದ ದಯಮಾಡಿ ಇಲ್ಲವಾದರೆ ಸದ್ದು ಗದ್ದಲವಿಲ್ಲದೇ ವರ್ಗಾವಣೆಗೊಂಡಿರುವ ಈ ಒಂದು ಆದೇಶದ ವಿರುದ್ದ ಶಿಕ್ಷಕರು ಸಿಡಿದೆಳಲಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....