LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರನ್ನು ಮತಗಟ್ಟೆ ಅಧಿಕಾರಿಗಳೆಂದು ನಿಯೋಜಿಸಿದ ಆದೇಶ ಹಿಂಪಡೆಯಿರಿ ಶಿಕ್ಷಕರ ಮನವಿ -

ವಿಜಯಪುರ -

ಶಿಕ್ಷಕರನ್ನು ಮತಗಟ್ಟೆ ಅಧಿಕಾರಿಗಳೆಂದು ನಿಯೋಜಿಸಿದ ಆದೇಶವನ್ನು ಈ ಕೂಡಲೇ ಹಿಂದೆ ಪಡೆಯುವಂತೆ ಒತ್ತಾಯಿಸಿ ಇಂಡಿ ಯಲ್ಲಿ ಶಿಕ್ಷಕರು ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು ಹೌದು ಈ ಒಂದು ಆದೇಶ ದಿಂದ ಇದರಿಂದಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಯಾಗುತ್ತಿದ್ದು ,

ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಖಂಡ ಇಂಡಿ ತಾಲೂಕಿನ ಸಂಘದಿಂದ ಈ ಆದೇಶಗಳನ್ನು ರದ್ದುಪಡಿಸುವಂತೆ ಕೋರಿ ಮನವಿ ಸಲ್ಲಿಸಲಾಯಿತು.ಇದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನೆಡೆಯಾಗುತ್ತಿ್ದೆ

ಶಿಕ್ಷಕರಿಗೆ ಕೆಲಸದ ಹೊರೆಯಾಗುತ್ತಿದ್ದು , ರಾಜ್ಯದ ಎಲ್ಲಾ ತಾಲೂಕು & ಜಿಲ್ಲಾ ಕೇಂದ್ರಗಳಲ್ಲಿ ಮನವಿ ಸಲ್ಲಿಸಿ , ಶಿಕ್ಷಕರನ್ನು ಈ‌ ಕೆಲಸದ ಒತ್ತಡದಿಂದ ವಿಮುಕ್ತಿ ಗೊಳಿಸಲು ಕೋರಲಾಯಿತು ಇನ್ನೂ ಈ ಒಂದು ಸಂದರ್ಭದಲ್ಲಿ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ನಿರ್ದೇಶಕರು KSPSTA ಇಂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಇಂಡಿ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....