LIVE TV LocalCrimeNationalInternationalPoliticsEducationTechnologyEntertainmentSportsFeature
Sports News

'BSY' ನಾಯಕತ್ವದ ವಿರುದ್ಧ ಧ್ವನಿ ಎತ್ತಿದವರಿಗಿಲ್ಲ ಸಚಿವ ಸ್ಥಾನ - ಅದರಲ್ಲೂ ಗೆದ್ದ ಯಡಿಯೂರಪ್ಪ

ಬೆಂಗಳೂರು -

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ವಿರುದ್ಧ ಬಹಿರಂಗವಾಗಿಯೇ ಧ್ವನಿ ಎತ್ತಿದವರಿಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿಯೂ ಅವಕಾಶ ಕೈ ತಪ್ಪಿದೆ. ಬಸನಗೌಡ ಪಾಟೀಲ್ ಯತ್ನಾಳ್, ಸಿ.ಪಿ. ಯೋಗೇ ಶ್ವರ್, ಅರವಿಂದ ಬೆಲ್ಲದ್ ಹೆಸರು ಸಚಿವ ಸ್ಥಾನಕ್ಕೆ ಕೇಳಿ ಬರುತ್ತಿತ್ತು.ಆದರೆ ಅಂತಿಮವಾಗಿ ಪ್ರಕಟವಾದ ಪಟ್ಟಿಯಲ್ಲಿ ಈ ಮೂವರ ಹೆಸರು ನಾಪತ್ತೆಯಾಗಿದೆ. ಆ ಮೂಲಕ ತಮ್ಮ ನಾಯಕತ್ವದ ವಿರುದ್ಧ ಧ್ವನಿ ಎತ್ತಿದವರಿಗೆ ಯಡಿಯೂರಪ್ಪ ಆಘಾತ ನೀಡಿದ್ದಾರೆ.

ಹೌದು ಒಂದು ಹಂತದಲ್ಲಿ ಅರವಿಂದ ಬೆಲ್ಲದ್ ಹೆಸರು ಮುಖ್ಯಮಂತ್ರಿ ಹುದ್ದೆಗೂ ಕೇಳಿ ಬಂದಿತ್ತು. ಆದರೆ ಈ ಸರಕಾರದಲ್ಲಿ ಸಚಿವ ಸ್ಥಾನ ಪಡೆಯಲು ಅವರಿಗೂ ಸಾಧ್ಯವಾಗಿಲ್ಲ.ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಆರಂಭದಿಂದಲೂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೆ ತಮ್ಮ ಅಸಮಾಧಾನ ಹೊರಹಾ ಕುತ್ತಿದ್ದರು.

ಅಲ್ಲದೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗ ಲಿದೆ ಎಂಬ ಮಾತನ್ನು ಯತ್ನಾಳ್ ಅವರೇ ಮೊದಲ ಬಾರಿಗೆ ಹೇಳಿದ್ದರು.ಒಂದು ಹಂತದಲ್ಲಿ ತಮ್ಮನ್ನೆ ಹೈ ಕಮಾಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಿದೆ ಎಂದೂ ಯತ್ನಾಳ್ ಭಾವಿಸಿದ್ದರು ಆದರೆ ಆಗಿದ್ದೇ ಬೇರೆ ಒಟ್ಟಾರೆ ಅಧಿಕಾರ ಇಲ್ಲದಿದ್ದರೂ ಕೂಡಾ ಯಡಿಯೂರಪ್ಪ ಇಲ್ಲೂ ಕೂಡಾ ತಾವೇ ಗೆಲುವು ಸಾಧಿಸಿದ್ದಾರೆ ನನ್ನ ಮಗನಿಗೆ ಮಂತ್ರಿ ಸ್ಥಾನ ಕೊಡದಿ ದ್ದರೂ ಪರವಾಗಿಲ್ಲ ಆ ಮೂವರಿಗೆ ಯಾವುದೇ ಕಾರಣಕ್ಕೂ ಸಚಿವ ಸ್ಥಾನ ಕೊಡಬಾರದು ಎಂದು ಹಠ ಹಿಡಿದಿದ್ದ BSY ಗೆದ್ದಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...