This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

ಧಾರವಾಡ

ಯುವ ಜನೋತ್ಸವಕ್ಕೆ ನಗರಕ್ಕೆ ಆಗಮಿಸಿದ ಜಮ್ಮು ಕಾಶ್ಮೀರ ತಂಡ – ನಗರಕ್ಕೆ ಆಗಮಿಸಿದ ಕಲಾವಿದರನ್ನು ಸಂಪ್ರದಾಯದಂತೆ ಸ್ವಾಗತ

ಯುವ ಜನೋತ್ಸವಕ್ಕೆ  ನಗರಕ್ಕೆ ಆಗಮಿಸಿದ ಜಮ್ಮು ಕಾಶ್ಮೀರ ತಂಡ – ನಗರಕ್ಕೆ ಆಗಮಿಸಿದ ಕಲಾವಿದರನ್ನು ಸಂಪ್ರದಾಯದಂತೆ ಸ್ವಾಗತ
WhatsApp Group Join Now
Telegram Group Join Now

ಧಾರವಾಡ

ರಾಷ್ಟ್ರೀಯ ಯುವ ಜನೋತ್ಸವಕ್ಕೆ ಪ್ರತಿನಿಧಿಗಳ ಆಗಮನ ಆರಂಭಗೊಂಡಿದ್ದು ಭಾರತದ ಮುಕುಟ ಪ್ರಾಯ ರಾಜ್ಯವಾದ ಜಮ್ಮು ಕಾಶ್ಮೀರ ನಿಂದ 80 ಯುವ ಪ್ರತಿನಿಧಿಗಳು ಹಾಗೂ ತಂಡದ ನಾಯಕರು ಆಗಮಿಸಿದರು.

ಕೆ.ಸಿ.ಡಿ ಕಾಲೇಜಿನ ಆವರಣದಲ್ಲಿ ಜನೋತ್ಸುವದ ವಸತಿ ಉಸ್ತುವಾರಿ ಅಧಿಕಾರಿ ಹಾಗೂ ಕವಿವಿಯ ಕುಲ ಸಚಿವರಾದ  ಯಶಪಾಲ್ ಕ್ಷೀರಸಾಗರ ಹಾಗೂ ಹುಡಾ ಕಮೀಷನರ್ ಸಂತೋಷ ಬಿರಾದಾರ ಹಾಗೂ ಇನ್ನಿತರ ಅಧಿಕಾರಿಗಳು ಜಮ್ಮು ಕಾಶ್ಮೀರದ ತಂಡವನ್ನು ಅದ್ದೂರಿಯಾಗಿ ಸ್ವಾಗತಿಸಿದರು.

ರಂಗಾಯಣದ ಕಲಾತಂಡ ಡೊಳ್ಳು ಡೋಲು ಹಾಗೂ ಇನ್ನಿತರ ವಾದ್ಯಗಳೊಂದಿಗೆ ಪ್ರತಿನಿಧಿ ಗಳಿಗೆ ತಿಲಕವಿಟ್ಟು ಬರಮಾಡಿಕೊಂಡಿತು.

ನಂತರ ಯಶಪಾಲ್ ಕ್ಷೀರಸಾಗರ ರವರು ಪ್ರತಿನಿಧಿಗಳಿಗೆ ಯುವಜನೋತ್ಸವದ ಮಾರ್ಗ ಸೂಚಿ ಹಾಗೂ ಕಿಟ್ ಗಳನ್ನು ವಿತರಿಸಿದರು. ನಂತರ ಪ್ರತಿನಿಧಿಗಳನ್ನು ಕೃಷಿ ವಿಶ್ವವಿದ್ಯಾಲಯಕ್ಕೆ ವಸತಿಗಾಗಿ ಕಳುಹಿಸಲಾಯಿತು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk