ಸಮಸ್ತ ಸರ್ಕಾರಿ ನೌಕರರ ಪರವಾಗಿ CM ಗೆ ಗೌರವ ಸನ್ಮಾನ ಅಭಿನಂದನೆಗಳ ಸಲ್ಲಿಕೆ ಷಡಾಕ್ಷರಿ ಅವರಿಗೆ ಸಾಥ್ ನೀಡಿದರು ರಾಜ್ಯದ ತಾಲ್ಲೂಕು ಜಿಲ್ಲಾ ಘಟಕ ಗಳ ನ ನೌಕರರ ಬಂಧುಗಳು

Suddi Sante Desk
ಸಮಸ್ತ ಸರ್ಕಾರಿ ನೌಕರರ ಪರವಾಗಿ CM ಗೆ ಗೌರವ ಸನ್ಮಾನ ಅಭಿನಂದನೆಗಳ ಸಲ್ಲಿಕೆ ಷಡಾಕ್ಷರಿ ಅವರಿಗೆ ಸಾಥ್ ನೀಡಿದರು ರಾಜ್ಯದ ತಾಲ್ಲೂಕು ಜಿಲ್ಲಾ ಘಟಕ ಗಳ ನ ನೌಕರರ ಬಂಧುಗಳು

ಬೆಂಗಳೂರು

ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಆಯೋಗಕ್ಕೆ ಅಧ್ಯಕ್ಷರ ಘೋಷಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ದಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿ ಕೊಳ್ಳಲಾಗಿತ್ತು ಮುಖ್ಯಮಂತ್ರಿ ಗೃಹ ಕಚೇರಿ ಆವರಣದಲ್ಲಿ ಈ ಒಂದು ಸಮಾರಂಭವು ಅದ್ದೂರಿಯಾಗಿ ನಡೆಯಿತು

ಹೌದು ಸಮಿತಿಗೆ ಅಧ್ಯಕ್ಷರ ಘೋಷಣೆಯ ಹಿನ್ನೆಲೆ ಯಲ್ಲಿ ಈ ಒಂದು ಸಮಾರಂಭವನ್ನು CM ನಿವಾಸ ದಲ್ಲಿ ಮಾಡಲಾಯಿತು ಷಡಾಕ್ಷರಿ ಅವರ ನೇತೃತ್ವದಲ್ಲಿ ಈ ಒಂದು ಕಾರ್ಯಕ್ರಮ ವನ್ನು ಮಾಡಲಾಯಿತು

ಸಮಸ್ತ ರಾಜ್ಯದ ಸರ್ಕಾರಿ ನೌಕರರ ರಾಜ್ಯದ ಎಲ್ಲಾ ಜಿಲ್ಲೆಯ ತಾಲ್ಲೂಕಿನ ನೌಕರರ ಸಂಘದ ಮುಖಂಡರ ಸಮ್ಮುಖದಲ್ಲಿ ಮುಖ್ಯಮಂತ್ರಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಗೌರವಿಸ ಲಾಯಿತು.ಇದೇ ವೇಳೆ ಕಾರ್ಯಕ್ರಮ ದಲ್ಲಿ ಪಾಲ್ಗೊಂಡಿದ್ದ ಸಚಿವರನ್ಮು ಸನ್ಮಾನಿಸಿ ಗೌರವಿಸಲಾಯಿತು

ಸರಕಾರಿ ನೌಕರರ ವೇತನ ಪರಿಷ್ಕರಣೆಗೆ 7 ನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ  ಅವರ ನೇತೃತ್ವದಲ್ಲಿ  ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ  ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ ನಿಯೋಗವು ಸರ್ವ ಸದಸ್ಯರು ಪಾಲ್ಗೊಂಡು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.