ಡಿಸೆಂಬರ್ 31 ರಂದು ಧಾರವಾಡದಲ್ಲಿ ಈ ಏರಿಯಾದಲ್ಲಿ ವಿದ್ಯುತ್ ಇರೋದಿಲ್ಲ – ತುರ್ತು ಕಾಮಗಾರಿ ಹಿನ್ನಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೊರೈಕೆಯಲ್ಲಿ ವ್ಯತ್ಯಯ

Suddi Sante Desk
ಡಿಸೆಂಬರ್ 31 ರಂದು ಧಾರವಾಡದಲ್ಲಿ ಈ ಏರಿಯಾದಲ್ಲಿ ವಿದ್ಯುತ್ ಇರೋದಿಲ್ಲ – ತುರ್ತು ಕಾಮಗಾರಿ ಹಿನ್ನಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೊರೈಕೆಯಲ್ಲಿ ವ್ಯತ್ಯಯ

ಧಾರವಾಡ –

ಹೆಸ್ಕಾಂನ 110 ಕೆವಿ. ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿನ ದುರಸ್ತಿ ಕಾರ್ಯದಿಂ ದಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಡಿಸೆಂಬರ್ 31 ರಂದು ಕೈಗೊಳ್ಳಲಿದೆ.

ಈ ಒಂದು ಹಿನ್ನಲೆಯಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಎತ್ತಿನ ಗುಡ್ಡ, ಅಗ್ರಿ ಯೂನಿರ್ವಸಿಟಿ ಕ್ಯಾಂಪಸ್, ಕುಮಾ ರೇಶ್ವರ ನಗರ, ಸೈದಾಪೂರ, ಬೆಳಗಾವಿ ಮೇನ್ ರೋಡ್,ನಾರಾಯಣಪುರ, ಸಿ.ಐ.ಟಿ.ಬಿ, ಕೆ.ಹೆಚ್.ಬಿ ಕಾಲೋನಿ, ಸಂಪಿಗೆ ನಗರ, ತಾವರ ಗೇರಿ ಹಾಸ್ಪಿಟಲ್, ಸನ್ಮತಿ ನಗರ, ಜಿ.ಟಿ.ಸಿ ಕ್ಯಾಂಪಸ್, ಮೆಹಬೂಬ ನಗರ, ಹಶ್ಮಿ ನಗರ, ಮಾಳಾಪುರ,

ಏರಟೆಕ್, ಜಯಲಕ್ಷ್ಮೀ ಇಂಡಸ್ಟ್ರಿಸ್, ಬಸವ ಕಾಲೋನಿ, ಪವರ್ ಗ್ರಿಡ್, ಪೆಪ್ಸಿ, ಕಿಲ್ಲಾ, ಸಾಧುನ ವರ ಎಸ್ಟೆಟ್, ನರೇಂದ್ರ, ಮಮ್ಮಿಗಟ್ಟಿ, ಚಿಕ್ಕಮ ಲ್ಲಿಗವಾಡ, ಹಿರೇಮಲ್ಲಿಗವಾಡ, ಶಿರಡಿನಗರ, ತಾಜನಗರ, ಬಿ.ಎಸ್.ಕೆ ಲೇಔಟ, ಮಾಳಾಪುರ ಲಾಸ್ಟ್ ಬಸ್ ಸ್ಟಾಪ್, ರಾಜನಗರ, ತಮದಂಡಿ ಪ್ಲಾಟ್, ಹರಿಜನಕೇರಿ, ಎಪಿಎಂಸಿ, ಫೈರ ಸ್ಟೇಶನ್, ರಾಮನಗೌಡಾ ಹಾಸ್ಪಿಟಲ್,

ದುರ್ಗಾದೇವಿ ದೇವಸ್ಥಾನ, ಮರಾಠ ಕಾಲೋನಿ, ಕೊಪ್ಪದಕೇರಿ, ಗುಲಗಂಜಿಕೊಪ್ಪ, ಎಂ.ಬಿ ನಗರ, ಸಿವಿಲ್ ಹಾಸ್ಪಿಟಲ್, ನಿತಿನ್ ನಗರ ಮತ್ತು ವ್ಯಾಪ್ತಿ ಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶ ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.