This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State Newsಬೆಂಗಳೂರು ನಗರ

ಶಿಕ್ಷಣ ಇಲಾಖೆಯ ವರ್ಗಾವಣೆಗೆ ತಡೆಯಾಜ್ಞೆ ನೀಡಿದ CM – ಮುಂದಿನ ಸೂಚನೆಯವರೆಗೆ ಯಾವುದೇ ಕಡತಗಳನ್ನು ಮಂಡಿಸದಂತೆ ಇಲಾಖೆಯ ಕಾರ್ಯದರ್ಶಿಗೆ ಕಟ್ಟಪ್ಪಣೆ

WhatsApp Group Join Now
Telegram Group Join Now

ಬೆಂಗಳೂರು –

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ವರ್ಗಾವಣೆ ಪ್ರಸ್ತಾವನೆಗಳನ್ನು ಮಾಡದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಟಿಪ್ಪಣಿಯ ಮೂಲಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಯವರಿಗೆ ಈ ಒಂದು ಕುರಿತಂತೆ ಸಂದೇಶ ನೀಡಿದ್ದಾರೆ.

ಮುಂದಿನ ಸೂಚನೆಯವರೆಗೆ ಮುಖ್ಯಮಂತ್ರಿ ಯವರ ಸಚಿವಾಲಯಕ್ಕೆ ಯಾವುದೇ ಪೈಲ್ ಗಳನ್ನು ಮಂಡಿಸದಂತೆ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಇವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಈ ಕುರಿತಂತೆ ಟಿಪ್ಪಣೆಯೊಂದನ್ನು ಬರೆದು ಮಾಹಿತಿ ನೀಡಿದ್ದಾರೆ.ಇನ್ನೂ ಶಿಕ್ಷಕರ ವರ್ಗಾವಣೆ ವಿಚಾರಕ್ಕೆ ಯಾವುದೇ ತೊಂದರೆಯಾಗೊದಿಲ್ಲ ಅದೇ ಬೇರೆ ಇನ್ನೂ ಇಲಾಖೆಯ ಬೇರೆ ಬೇರೆ ಹುದ್ದೆಗಳ ವರ್ಗಾವಣೆ ಕುರಿತಂತೆ ಈ ಒಂದು ಸಂದೇಶ ಅನ್ವಯವಾಗಲಿದೆ.

ಸುದ್ದಿ ಸಂತೆ ನ್ಯೂಸ್…..


Google News

 

 

WhatsApp Group Join Now
Telegram Group Join Now
Suddi Sante Desk