This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

Local News

ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಪ್ರಕಾಶ್ ಹುಕ್ಕೇರಿ ಗೆಲುವು ಪ್ರಜ್ಞಾವಂತ ಮತದಾರರ ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿ…..

WhatsApp Group Join Now
Telegram Group Join Now

ಬೆಳಗಾವಿ –

ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ 5055 ಮತಗಳ ಭಾರೀ ಅಂತರದಿಂದ ಜಯಗಳಿ ಸಿದ್ದಾರೆ.ಹೌದುನಗರದ ಜ್ಯೋತಿ ಕಾಲೇಜಿನಲ್ಲಿ ನಡೆದ ಮತ ಎಣಿಕೆ ಯಲ್ಲಿ ಪ್ರಕಾಶ ಹುಕ್ಕೇರಿ ಅವರು ಒಟ್ಟು 11460 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಯ ಅರುಣ ಶಹಾಪುರ ಅವರನ್ನು 5055 ಮತಗಳಿಂದ ಸೋಲಿಸಿದರು.

ಅರುಣ ಶಹಾಪುರ ಒಟ್ಟು 6405 ಮತಗಳನ್ನು ಪಡೆದರು. ಜೆ ಡಿ ಎಸ್ ಅಭ್ಯರ್ಥಿ ಚಂದ್ರಶೇಖರ ಲೋಣಿ ಅವರು ಕೇವಲ 544 ಮತಗಳನ್ನು ಪಡೆದರು.ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬಲ ಹೊಂದಿರುವ ಬಿಜೆಪಿಗೆ ಈ ಸೋಲು ದೊಡ್ಡ ಆಘಾತ ತಂದಿಟ್ಟಿದ್ದು ಪ್ರಜ್ಞಾವಂತರ ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿ ಗೆಲುವು ಸಾಧಿಸಿದ್ದು ಯಾವ ರೀತಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ ಎಂಬೊದನ್ನು ಕಾದು ನೋಡಬೇಕಿದೆ.


Google News

 

 

WhatsApp Group Join Now
Telegram Group Join Now
Suddi Sante Desk