ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಪ್ರಸಾದ್ ಅಬ್ಬಯ್ಯ – ಕಚೇರಿ ಪೂಜಾ ಸಮಾರಂಭಕ್ಕೆ ಕುಟುಂಬದವರೊಂದಿಗೆ ಸಾಕ್ಷಿಯಾದ್ರು ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಆಪ್ತರು…..

Suddi Sante Desk
ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಪ್ರಸಾದ್ ಅಬ್ಬಯ್ಯ – ಕಚೇರಿ ಪೂಜಾ ಸಮಾರಂಭಕ್ಕೆ ಕುಟುಂಬದವರೊಂದಿಗೆ ಸಾಕ್ಷಿಯಾದ್ರು ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಆಪ್ತರು…..

ಬೆಂಗಳೂರು

ವಿಶೇಷ ಪೂಜೆಯೊಂದಿಗೆ ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಪ್ರಸಾದ್ ಅಬ್ಬಯ್ಯ – ಕಚೇರಿ ಪೂಜಾ ಸಮಾರಂಭಕ್ಕೆ ಕುಟುಂಬದವರೊಂದಿಗೆ ಸಾಕ್ಷಿಯಾದ್ರು ಪಕ್ಷದ ಕಾರ್ಯಕರ್ತರು ಅಭಿಮಾ ನಿಗಳು ಆಪ್ತರು ಹೌದು

ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರದ ಪ್ರಸಾದ್ ಅಬ್ಬಯ್ಯ ರನ್ನು ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷರ ನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.ಅತ್ತ ಆದೇಶವಾಗುತ್ತಿದ್ದಂತೆ ಇತ್ತ ಬೆಂಗಳೂರಿನಲ್ಲಿ ಮಂಡಳಿಯ ಅಧ್ಯಕ್ಷರಾಗಿ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅಧಿಕಾರವನ್ನು ವಹಿಸಿಕೊಂ ಡರು.ಹೌದು ಬೆಂಗಳೂರಿನಲ್ಲಿ ಕಚೇರಿಯಲ್ಲಿ ವಿಶೇಷವಾದ ಪೂಜೆಯನ್ನು ಸಲ್ಲಿಸಿದ ಪ್ರಸಾದ್ ಅಬ್ಬಯ್ಯ ಅವರು ಕೊಳಗೇರಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಇದೇ ವೇಳೆ ಕುಟುಂಬದ ಸದಸ್ಯರೊಂದಿಗೆ ಹಲವರು ಈ ಒಂದು ವಿಶೇಷ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ನೂತನ ಕೊಳಗೇರಿ ಮಂಡಳಿಯ ಅಧ್ಯಕ್ಷರಿಗೆ ಶುಭಾಶಯ ಕೋರಿ ಶುಭ ಹಾರೈಸಿ ದರು ಇದೇ ವೇಳೆ ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು,ಕಾರ್ಯಕರ್ತರ ಸಮ್ಮುಖದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸದ ಪ್ರಸಾದ್ ಅಬ್ಬಯ್ಯ ನವರಿಗೆ ಅಭಿನಂದನೆಗಳ ಮಹಾಪೂ ರವೇ ಹರಿದು ಬಂದಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಂ ಅಹ್ಮದ್,ಶಾಸಕರಾದ ಶ್ರೀನಿವಾಸ ಮಾನೆ,ಡಿಸಿಸಿ ಅಧ್ಯಕ್ಷರಾದ ಅಲ್ತಾಫ್ ಹಳ್ಳೂರ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಮುಖಂಡರು ಆಪ್ತರು ಅಭಿ ಮಾನಿಗಳಿಗೆ ನೂತನ ಅಧ್ಯಕ್ಷರು ಧನ್ಯವಾದಗ ಳನ್ನು ಅರ್ಪಣೆ ಮಾಡಿದ್ರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.