ಜನೆವರಿ 18 ರಂದು ವಿಜಯನಗರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ – ರಾಜ್ಯಾಧ್ಯಕ್ಷ ಷಡಾಕ್ಷರಿ ಸೇರಿದಂತೆ ಹಲವರು ಉಪಸ್ಥಿತಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಲು ವಿಜಯನಗರ ಜಿಲ್ಲಾ ನೌಕರರ ಸಂಘ ಕರೆ…..

Suddi Sante Desk
ಜನೆವರಿ 18 ರಂದು ವಿಜಯನಗರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ – ರಾಜ್ಯಾಧ್ಯಕ್ಷ ಷಡಾಕ್ಷರಿ ಸೇರಿದಂತೆ ಹಲವರು ಉಪಸ್ಥಿತಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಲು ವಿಜಯನಗರ ಜಿಲ್ಲಾ ನೌಕರರ ಸಂಘ ಕರೆ…..

ವಿಜಯನಗರ

ಜನೆವರಿ 18 ರಂದು ವಿಜಯನಗರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ – ರಾಜ್ಯಾಧ್ಯಕ್ಷ ಷಡಾಕ್ಷರಿ ಸೇರಿದಂತೆ ಹಲವರು ಉಪಸ್ಥಿತಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಲು ವಿಜಯನಗರ ಜಿಲ್ಲಾ ನೌಕರರ ಸಂಘ ಕರೆ…..

ಹೌದು ಪ್ರತಿಭಾ ಪುರಸ್ಕಾರ 2022-23 ರ ಕಾರ್ಯ ಕ್ರಮ ವಿಜಯನಗರ ಜಿಲ್ಲಾ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮ ದಿನಾಂಕ 18/01/2024 ರಂದು ಗುರು ವಾರ ಸಂಜೆ 4:30ಕ್ಕೆ ಹೊಸಪೇಟೆ ನಗರದ ವಿಜಯನಗರ ಕಾಲೇಜು ಗ್ರಂಥಾಲಯ ಆವರಣದಲ್ಲಿರುವ ಸುವರ್ಣ ಭವನದಲ್ಲಿ ನಡೆಯಲಿದೆ.

ಜಿಲ್ಲಾಧ್ಯಕ್ಷರಾದ  ಜಿ, ಮಲ್ಲಿಕಾರ್ಜುನ ಗೌಡ ಇವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದು ಕ್ರಿಯಾ ಶೀಲ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ಯವರು ಮತ್ತು ಕೇಂದ್ರ ಸಂಘದ ಪದಾಧಿಕಾರಿ ಗಳು ಹಾಗೂ ಜಿಲ್ಲೆಯ ಉನ್ನತ ಅಧಿಕಾರಿಗಳು ಗೌರವಾನ್ವಿತ ಶಾಸಕರು ಆಯ್ಕೆಯಾದ ಮಕ್ಕಳಿಗೆ ಗೌರವ ಸನ್ಮಾನ ಮತ್ತು ನಗದು ಪುರಸ್ಕಾರ ಗಳೊಂದಿಗೆ ಪ್ರತಿಭಾ ಪುರಸ್ಕಾರ ನೆರವೇರಿಸ ಲಿದ್ದು

ನೊಂದಾಯಿತ ಎಲ್ಲಾ ವಿಧ್ಯಾರ್ಥಿಗಳೊಂದಿಗೆ ಸರ್ಕಾರಿ ನೌಕರರು ಆಗಮಿಸಿ ಕಾರ್ಯಕ್ರಮ ಯಶಸ್ವಿ ಮಾಡಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವಿಜಯನಗರ ಜಿಲ್ಲೆಯ ಸಮಸ್ತ ಜಿಲ್ಲೆಯ ನೌಕರರ ಪರವಾಗಿ ಕಡ್ಲಿ ವೀರಭದ್ರೇಶ ಜಿಲ್ಲಾ ಕಾರ್ಯದರ್ಶಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ವಿಜಯನಗರ ಜಿಲ್ಲೆ ಇವರು ಕೋರಿದ್ದಾರೆ.

ಸುದ್ದಿ ಸಂತೆ ನ್ಯೂಸ್ ವಿಜಯನಗರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.