This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

Local News

ಧಾರವಾಡದಲ್ಲಿ ನಡೆದ ಭೀಕರ ರಸ್ತೆ ಅಪಘಾತ – ಅಪಘಾತಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೊದಿ

WhatsApp Group Join Now
Telegram Group Join Now

ಧಾರವಾಡ –

ಧಾರವಾಡದ ಹೊರವಲಯದ ಇಟಿಗಟ್ಟಿ ಯರಿಕೊಪ್ಪ ಬಳಿ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದ ವಿಚಾರ ಕುರಿತಂತೆ ದೇಶದ ಪ್ರಧಾನಿ ನರೇಂದ್ರ ಮೊದಿ ಸ್ಪಂದಿಸಿದ್ದಾರೆ.

ಇಟಿಗಟ್ಟಿ ಬಳಿ ಹೆದ್ದಾರಿಯಲ್ಲಿ ನಡೆದ ಈ ಒಂದು ಅಪಘಾತದ ಕುರಿತಂತೆ ಪ್ರಧಾನಿ ನರೇಂದ್ರ ಮೊದಿ ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರ ಬಗ್ಗೆ ಸಂತಾಪ ಸೂಚಿಸುವೆ ಈ ಸಂದರ್ಭದಲ್ಲಿ ದುಖಃತಪ್ತ ಕುಟುಂಬಗಳ ನೋವಿನಲ್ಲಿ ನಾನು ಭಾಗಿ ಎನ್ನುತ್ತಾ ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವೆ ಎಂದು ಟ್ವಿಟ್ ಮಾಡಿದ್ದಾರೆ.

ಇನ್ನೂ ಅಪಘಾತಕ್ಕೆ ಸ್ಪಂದಿಸಿದ್ದು ಸರಿ ಆದರೆ ಮುಖ್ಯವಾಗಿ ಹುಬ್ಬಳ್ಳಿ ಧಾರವಾಡ ಮಧ್ಯದ ಪೂನಾ ಬೆಂಗಳೂರು ಹೆದ್ದಾರಿಯ ಈ ಒಂದು ರಸ್ತೆಯನ್ನು ದ್ವಿಮುಖ ರಸ್ತೆಯನ್ನಾಗಿ ಮಾಡಿ ಮಾಡಿ ಎಂದು ಹುಬ್ಬಳ್ಳಿ ಧಾರವಾಡ ಜನತೆ ಒತ್ತಾಯವನ್ನು ಮಾಡತಾ ಇದ್ದಾರೆ.

ಒಂದು ಮುಖ ರಸ್ತೆಯಾಗಿದ್ದು ಇದರಿಂದ ಅಪಘಾತಗಳು ಹೆಚ್ಚುತ್ತಿವೆ . ಇನ್ನಾದರೂ ಪ್ರಧಾನಿಯವರು ಇದನ್ನು ಗಂಭೀರವಾಗಿ ತಗೆದುಕೊಂಡು ರಸ್ತೆಯನ್ನು ವಿಸ್ತರಣೆ ಕ್ರಮಕೈಗೊಳ್ಳುತ್ತಾರೆನಾ ಎಂಬುದನ್ನು ಕಾದು ನೋಡಬೇಕು.


Google News

 

 

WhatsApp Group Join Now
Telegram Group Join Now
Suddi Sante Desk