ಮೈಸೂರಿನಲ್ಲಿ ನಡೆದ ಅತ್ಯಾಚಾ ರಕ್ಕೆ ಖಂಡನೆ ಧಾರವಾಡದಲ್ಲಿ ಪ್ರತಿಭಟನೆ…..

Suddi Sante Desk

ಧಾರವಾಡ –

ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರಕ್ಕೆ ಧಾರವಾಡದಲ್ಲೂ ಖಂಡನೆ ವ್ಯಕ್ತವಾಗಿದೆ. ಘಟನೆಯನ್ನು ಖಂಡಿಸಿ ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಘಟನೆಯನ್ನು ಖಂಡಿಸಿದರು.ಕಾಲೇಜು ವಿದ್ಯಾರ್ಥಿನಿಯರಿಂದ ಈ ಒಂದು ಪ್ರತಿಭಟನೆ ನಡೆಯಿತು.ಎಐಡಿಎವೈಒ ಸಂಘಟನೆ ನೇತೃತ್ವದಲ್ಲಿ ಈ ಒಂದು ಪ್ರತಿಭಟನೆಯನ್ನು ಮಾಡಲಾಯಿತು.

ಇದೇ ವೇಳೆ ಅತ್ಯಾಚಾರಿಗಳನ್ನ ಕೂಡಲೇ ಬಂಧಿಸಿ ವಂತೆ ಆಗ್ರಹವನ್ನು ಮಾಡಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ದೂರನ್ನು ನೀಡಲಾಯಿತು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.