ACB ಬಲೆಗೆ ಬಿದ್ದ PSI,HC ಪೊಲೀಸ್ ಠಾಣೆ ಯಲ್ಲಿಯೇ ಸಿಕ್ಕಿಬಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು…..

Suddi Sante Desk

ಮೈಸೂರು –

ಟ್ಯಾಕ್ಸಿ ಚಾಲಕನ ಎನ್ಸಿಆರ್ ಪ್ರಕರಣ ಮುಕ್ತಾಯಗೊ ಳಿಸಲು ಪೊಲೀಸ್ ಠಾಣೆಯಲ್ಲೇ ಪಿಎಸ್ಐ ಹಾಗೂ ಮುಖ್ಯಪೇದೆ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಸಿಲುಕಿದ್ದಾರೆ.ರಾಜಿ ಸಂಧಾನ ವಿಚಾರವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ತಲಕಾಡು ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಹೆಡ್ ಕಾನ್ಸ್ಟೇಬಲ್ ಎಸಿಬಿ ಬಲೆಗೆ ಬಿದ್ದಿದ್ದಾರೆ

ಪಿಎಸ್ಐ ಸಿದ್ದಯ್ಯ ಹಾಗೂ ಮುಖ್ಯಪೇದೆ ಸತೀಶ್ ಕುಮಾರ್ ಠಾಣೆಯಲ್ಲೇ ಎಸಿಬಿ ಬಲೆಗೆ ಬಿದ್ದಿದ್ದಾರೆ ಠಾಣೆಯಲ್ಲಿ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಪಿಎಸ್ಐ ಮತ್ತು ಹೆಡ್ ಕಾನ್ಸ್ಟೇಬಲ್ ಆಗಿದ್ದಾರೆ.ಟ್ಯಾಕ್ಸಿ ಚಾಲಕನ ಎನ್ಸಿಆರ್ ಪ್ರಕರಣ ಮುಕ್ತಾಯಗೊಳಿಸಲು 10 ಸಾವಿರಕ್ಕೆ ಡಿಮ್ಯಾಂಡ್ ಮಾಡಿ ಮುಂಗಡವಾಗಿ 2,500 ಹಣ ಪಡೆದಿದ್ದರು.ಇಂದು ಪಿಎಸ್ಐ 5 ಸಾವಿರ ಹಾಗೂ ಹೆಡ್ ಕಾನ್ಸ್ಟೇಬಲ್ 2,500 ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.