This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಶಿಕ್ಷಕರ ಸರ್ವ ಸಮಸ್ಯೆ ಗಳಿಗೆ ಧ್ವನಿ ಎತ್ತಿದರು ಷಡಕ್ಷಾರಿ ಅವರು ಶಿಕ್ಷಕರ A To Z ಸಮಸ್ಯೆ ಕುರಿತು ಪತ್ರ ಬರೆದರು ಆಯುಕ್ತರಿಗೆ…..

WhatsApp Group Join Now
Telegram Group Join Now

ಬೆಂಗಳೂರು –

ಶಿಕ್ಷಕರ ವರ್ಗಾವಣೆ ಸೇರಿದಂತೆ ಎಲ್ಲಾ ರೀತಿಯ ಸರ್ವ ಸಮಸ್ಯೆ ಗಳ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷಾರಿ ಅವರು ಶಿಕ್ಷಣ ಇಲಾಖೆ ಯ ಆಯುಕ್ತರಿಗೆ ಮನವಿ ಪತ್ರವೊಂದನ್ನು ಬರೆದಿದ್ದಾರೆ ಹೌದು ಸಧ್ಯ ರಾಜ್ಯದಲ್ಲಿ ಶಿಕ್ಷಕರು ಅನುಭವಿಸುತ್ತಿರುವ ಎಲ್ಲಾ ಸಮಸ್ಯೆ ಗಳ ಕುರಿತು ಧ್ವನಿ ಎತ್ತಿದ್ದಾರೆ

ಹೌದು ಷಡಕ್ಷಾರಿ ಅವರು ಶಿಕ್ಷಕರ A To Z ಸಮಸ್ಯೆಗಳ ಕುರಿತು ಪತ್ರ ಆಯುಕ್ತರಿಗೆ ಪತ್ರವನ್ನು ಬರೆದು ಈ ಕೂಡಲೇ ಬೇಡಿಕೆಗಳಿಗೆ ಸ್ಪಂದಿಸುವಂತೆ ಒತ್ತಾಯವನ್ನು ಮಾಡಿದ್ದಾರೆ. ಇನ್ನೂ ಮಾನ್ಯ ಆಯುಕ್ತರಿಗೆ ಸಲ್ಲಿಸಿರುವ ಬೇಡಿಕೆಗಳು ಈ ಕೆಳಗಿನಂತೆ ಇವೆ

ಒಟ್ಟು ಐದು ಪುಟಗಳಲ್ಲಿ ಸಮಗ್ರ ವಾಗಿ ಎಲ್ಲಾ ರೀತಿಯ ಸಮಸ್ಯೆ ಗಳ ಕುರಿತು ಮನವಿಯನ್ನು ಬರೆದು ಆಯುಕ್ತರಿಗೆ ಸಲ್ಲಿಸಿದ್ದಾರೆ ಇದಕ್ಕೆ ಆಯುಕ್ತರು ಏನು ಉತ್ತರ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು


Google News

 

 

WhatsApp Group Join Now
Telegram Group Join Now
Suddi Sante Desk