ಜೈಪುರ(ರಾಜಸ್ಥಾನ) –
ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಶೇ.4ರಷ್ಟು ಹೆಚ್ಚಳ ಮಾಡಲು ಕೇಂದ್ರ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅನುಮೋ ದನೆ ನೀಡಿದ್ದಾರೆ.
ಜುಲೈ 1, 2022ರಿಂದ ಅನ್ವಯವಾಗುವಂತೆ ರಾಜ್ಯದ ನೌಕರರು ಮತ್ತು ಪಿಂಚಣಿದಾರರಿಗೆ ಶೇ.38ರಷ್ಟು ತುಟ್ಟಿಭತ್ಯೆ ಪಾವತಿಸಲಾಗುವುದು ಎಂಬುದನ್ನು ರಾಜಸ್ಥಾನ ಮುಖ್ಯಮಂತ್ರಿ ಕಚೇರಿ (CMO) ಬಹಿರಂಗಪಡಿಸಿದೆ.
ಇನ್ನೂ ಇತ್ತ ಕರ್ನಾಟಕ ದಲ್ಲಿ ಈ ಒಂದು ವಿಚಾರ ಕುರಿತು ಸಮಿತಿ ರಚನೆ ಮಾಡುವ ಸಿದ್ದತೆ ನಡೆದಿದ್ದು ಏನೇನಾಗುತ್ತದೆ ಎಂಬೊಂದನ್ನು ಕಾದು ನೋಡಬೇಕು