This is the title of the web page
This is the title of the web page

Live Stream

[ytplayer id=’1198′]

October 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಧಾರವಾಡ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ರಾಜಕೀಯ ದ್ವೇಷದಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ರಜತ್ ಉಳ್ಳಾಗಡ್ಡಿಮಠ – ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂದ ಕೈ ಪಕ್ಷದ ಯುವ ಮುಖಂಡ…..

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ರಾಜಕೀಯ ದ್ವೇಷದಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ರಜತ್ ಉಳ್ಳಾಗಡ್ಡಿಮಠ – ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂದ ಕೈ ಪಕ್ಷದ ಯುವ ಮುಖಂಡ…..
WhatsApp Group Join Now
Telegram Group Join Now

ಹುಬ್ಬಳ್ಳಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ರಾಜಕೀಯ ದ್ವೇಷದಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ಹೇಳಿದ್ದಾರೆ

ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಹಾಗೂ ಮುಖ್ಯಮಂತ್ರಿಗಳನ್ನು ಅಸ್ಥಿರಗೊಳಿಸುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ದ್ವೇಷಕ್ಕೆ ಜನರೇ ಕಳೆದ ಲೋಕಸಭೆಯಲ್ಲಿ ಉತ್ತರ ಕೊಟ್ಟಾಗಿದೆ. ಆದರೂ ಕೂಡ ಬಿಜೆಪಿ ಮತ್ತು ಮೋದಿ ಸರ್ಕಾರ ಬುದ್ಧಿ ಕಲಿಯುವ ಲಕ್ಷಣಗಳಿಲ್ಲ.

ದಲಿತ-ಹಿಂದುಳಿದವರ ಹಾಗೂ ಬಡವರ ಪರವಾಗಿ ಕಾರ್ಯಕ್ರಮಗಳನ್ನು ನೀಡುವ ವಿಪಕ್ಷದ ಸರ್ಕಾರ ಗಳನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಜನರು ತಕ್ಕ ಉತ್ತರ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲಿನ ದ್ವೇಷದ ಪ್ರಕರಣವನ್ನು ಕಾನೂನು ವ್ಯವಸ್ಥೆಯ ಮೂಲಕವೇ ಉತ್ತರ ನೀಡುತ್ತೇವೆ ಎಂದರು

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ……


Google News

 

 

WhatsApp Group Join Now
Telegram Group Join Now
Suddi Sante Desk