ಬೆಂಗಳೂರು –
ಸೆಕ್ಸ್ ಸಿಡಿ ಬಿಡುಗಡೆಯ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಈವರೆಗೆ ಅಜ್ಞಾತ ಸ್ಥಳದಲ್ಲಿ ದ್ದುಕೊಂಡು ಮೌನವಾಗಿದ್ದ ಗೋಕಾಕ್ ಸಾಹುಕಾರ್ ನಾಳೆ ಪತ್ರಿಕಾಗೋಷ್ಠಿ ಕರೆದಿದ್ದಾರೆ.ಈ ಮೂಲಕ ರಮೇಶ್ ಜಾರಕಿಹೊಳಿ ಕೊನೆಗೂ ಮೌನ ಮುರಿ ಯಲು ಮುಂದಾಗಿದ್ದಾರೆ.ಸಿಡಿ ವಿಚಾರ ಕುರಿತಂತೆ ಮಾತನಾಡಲು ರಮೇಶ್ ಜಾರಕಿಹೊಳಿ ನಾಳೆ ಬೆಳಿಗ್ಗೆ ಪತ್ರಿಕಾಗೊಷ್ಠಿ ಕರೆದಿದ್ದಾರೆ. ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸದಲ್ಲಿ ನಾಳೆ ಬೆಳಿಗ್ಗೆ 9 ಘಂಟೆಗೆ ಪ್ರೇಸ್ ಮೀಟ್ ಕರೆದಿದ್ದಾರೆ.

ಮಾರ್ಚ್ 2 ರಂದು ಬೆಂಗಳೂರಿನಲ್ಲಿ ಸಾಮಾಜಿಕ ಹೊರಾಟಗಾರ ದಿನೇಶ್ ಕಲ್ಲಹಳ್ಳಿ ಸೆಕ್ಸ್ ಸಿಡಿ ಬಿಡು ಗಡೆ ಮಾಡಿದ್ದರು. ನಂತರ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕಾಗಿ ರಾಜೀನಾಮೆ ನೀಡಿದ್ದರು.

ಈವರೆಗೆ ಅಜ್ಞಾತ ಸ್ಥಳದಲ್ಲಿದ್ದು ಮೌನವಾಗಿದ್ದ ಸಾಹುಕಾರ್ ಕೊನೆಗೂ ನಾಳೆ ಈ ಒಂದು ವಿಚಾರ ಕುರಿತಂತೆ ಮಾತನಾಡಲಿದ್ದು ಏನು ಹೇಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ