ಬೆಂಗಳೂರು –
ರಾಜ್ಯದ ಸರ್ಕಾರಿ ನೌಕರರಿಗೆ ಬಾಕಿ ಇರುವ ತುಟ್ಟಿ ಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡಿ – ರಾಜ್ಯದ ಸರ್ಕಾರಿ ನೌಕರರ ಪರವಾಗಿ ಮುಖ್ಯಮಂತ್ರಿಯವರಿಗೆ ಒತ್ತಾಯ ಮಾಡಿ ಪತ್ರವನ್ನು ಬರೆದ ರಾಜ್ಯದ ಸರ್ಕಾರಿ ನೌಕರರ ಸಂಘ
ರಾಜ್ಯದ ಸರ್ಕಾರಿ ನೌಕರರಿಗೆ ಬಾಕಿ ಇರುವ ತುಟ್ಟಿ ಭತ್ಯೆಯನ್ನು ಈ ಕೂಡಲೇ ಬಿಡುಗಡೆ ಮಾಡು ವಂತೆ ರಾಜ್ಯ ಸರ್ಕಾರಿ ನೌಕರರ ಸಂಘವು ಪತ್ರ ವನ್ನು ಬರೆದಿದೆ.ಹೌದು ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘಟನೆ ರಾಜ್ಯದ ಮುಖ್ಯ ಮಂತ್ರಿ ಯವರಿಗೆ ಪತ್ರವನ್ನು ಬರೆದು ಆಗ್ರಹ ವನ್ನು ಮಾಡಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ, ಬೆಂಗಳೂರು ಈ ಒಂದು ಸಂಘಟನೆಯಿಂದ ಪತ್ರವನ್ನು ಬರೆಯಲಾಗಿದ್ದು ಸಿದ್ದರಾಮಯ್ಯರವರು ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಇವರಿಗೆ ಪತ್ರವನ್ನು ಬರೆದು ಬಾಕಿ ಉಳಿದಿರುವ ತುಟ್ಟಿ ಭತ್ಯೆಯನ್ನು ಬಿಡುಗಡೆ ಮಾಡುವಂತೆ ಆಗ್ರಹವನ್ನು ಮಾಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ01-01-2013ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕು.
ಭಾರತ ಬೆಲೆ ಸೂಚ್ಯಾಂಕವನ್ನಾ ಧರಿಸಿ ಕೇಂದ್ರ ಸರ್ಕಾರವು ಈಗಾಗಲೇ ತನ್ನ ನೌಕರರಿಗೆ ತುಟ್ಟಿ ಭತ್ಯೆಯನ್ನು ಮಂಜೂರು ಮಾಡಿದೆ ದಿನಾಂಕದಿಂ ದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪದಾಯವಾಗಿ ರುತ್ತದೆ. ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಳೆ ಸತ್ಯಾಂಶವನ್ನಾದರಿಸಿ ಉಲ್ಲೇಖಿತ ಆದೇಶದಲ್ಲಿ
ದಿನಾಂಕ: 01-07-2022ರಿಂದ ಪೂರ್ವಾಶ್ರಯ ವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ 4ರಷ್ಟು ಆದ್ದರಿಂದ ಅವುಗಳು ದಯಮಾಡಿ ಉಲ್ಲೇಖಿತ ಕೇಂದ್ರ ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ ದಿನಾಂಕ 11.09 0.2 ರಿಂದ ಮೂರ್ವಾನ್ವಯವಾ ಗುವಂತೆ ಶೇ4 ತುಟ್ಟಿ ಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಲು
ಈ ಮೂಲಕ ರಾಜ್ಯದ ಸಮಸ್ತ ಸರ್ಕಾರಿ ನೌಕರರ ಪರವಾಗಿ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿಯ ವರು ರಾಜ್ಯದ ಮುಖ್ಯಮಂತ್ರಿ ಯವರಿಗೆ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆರ್ಥಿಕ ಇಲಾಖೆ ಇವರಿಗೆ ಪತ್ರವನ್ನು ಬರೆದು ಒತ್ತಾಯವನ್ನು ಮಾಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..