This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಧಾರವಾಡ

ಫೆ.1ರಿಂದ ರಾಜ್ಯದಲ್ಲಿ ಇ-ಆಫೀಸ್’ ಬಳಕೆ ಕಡ್ಡಾಯ – ಕಡ್ಡಾಯ ಆದೇಶ ಪಾಲಿಸದಿದ್ರೇ ನೋಟಿಸ್ ಕಂದಾಯ ಸಚಿವ ಕೃಷ್ಣಬೈರೇಗೌಡ ಖಡಕ್ ಎಚ್ಚರಿಕೆ…..

WhatsApp Group Join Now
Telegram Group Join Now

ಬೆಂಗಳೂರು

ಫೆ.1ರಿಂದ ರಾಜ್ಯದಲ್ಲಿ ಇ-ಆಫೀಸ್’ ಬಳಕೆ ಕಡ್ಡಾಯ ಪಾಲಿಸದಿದ್ರೇ ನೋಟಿಸ್ – ಕಂದಾಯ ಸಚಿವ ಕೃಷ್ಣಬೈರೇಗೌಡ ಖಡಕ್ ಎಚ್ಚರಿಕೆ ಹೌದು
ಬೆಂಗಳೂರು: ಈಗಾಗಲೇ ರಾಜ್ಯದ ಹಲವು ಇಲಾಖೆಗಳಲ್ಲಿ ಇ-ಆಫೀಸ್ ಜಾರಿಗೊಳಿಸಲಾಗಿದೆ. ಹೀಗಿದ್ರೂ ಕಂದಾಯ ಇಲಾಖೆಯಲ್ಲಿ ಕೆಲವರು ಭೌತಿಕ ಕಡತಗಳನ್ನು ನಿರ್ವಹಣೆ ಮಾಡ್ತಿದ್ದಾರೆ ಎಂಬ ದೂರು ಬಂಧಿತ್ತು.

ಈ ಹಿನ್ನಲೆಯಲ್ಲಿ ಫೆಬ್ರವರಿ.1ರಿಂದ ಇ-ಆಫೀಸ್ ಕಡ್ಡಾಯಗೊಳಿಸಲಾಗಿದೆ.ಒಂದು ವೇಳೆ ಇದನ್ನು ಪಾಲಿಸದೇ ಇದ್ರೆ ನೋಟಿಸ್ ನೀಡೋದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ.ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ಇ- ಆಫೀಸ್‌ ತಂತ್ರಾಂಶ ಬಳಕೆ ಮಾಡದೇ,

ಭೌತಿಕ ಕಡತಗಳನ್ನು ತೆರೆಯುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.ಇ- ಆಫೀಸ್‌ ತಂತ್ರಾಂಶ ಕುರಿತು ನಿಯಮಿತವಾಗಿ ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿ ಸಲಾಗಿದೆ. ಭೌತಿಕ ಕಡತ ನಿರ್ವಹಣೆ ಮಾಡಿದ ವರಿಗೆ ನೋಟಿಸ್‌ ಜಾರಿಗೊಳಿಸಲಾಗುವುದು ಎಂದಿದ್ದಾರೆ.

ಕಂದಾಯ ಇಲಾಖೆಯ ಎಲ್ಲ ಹಂತದ ಕಚೇರಿಗ ಳಲ್ಲಿ ಫೆಬ್ರವರಿ.1ರಿಂದ ಇ-ಆಫೀಸ್ ತಂತ್ರಾಂಶದ ಮೂಲಕವೇ ಕಡತ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲಾಗುವುದು. ಭೌತಿಕ ಕಡತಗಳ ನಿರ್ವಹಣೆಯನ್ನು ಸಂಪೂರ್ಣವಾಗಿ ಸ್ಥಗಿತ ಗೊಳಿಸಲಾಗುವುದು.

ಟಪಾಲು ಸ್ವೀಕಾರ ಮತ್ತು ಮುಂದಿನ ಪ್ರಕ್ರಿಯೆ ಯೂ ಇ-ಆಫೀಸ್ ಮೂಲಕವೇ ನಡೆಯಲಿದೆ ಎಂದಿದ್ದು ಈಗಾಗಲೇ ಈ ಒಂದು ಪ್ರಕ್ರಿಯೆ ರಾಜ್ಯದಲ್ಲಿ ಪ್ರಾಯೋಗಿಕವಾಗಿ ಆರಂಭಗೊಂ ಡಿದ್ದು ಫೆಬ್ರವರಿ 1 ರಿಂದ ಕಡ್ಡಾಯವಾಗಿ ಜಾರಿಗೆ ಬರಲಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk