This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ವರ್ಗಾವಣೆಗೊಂಡಿರುವ ಶಿಕ್ಷಕರನ್ನು ಕೂಡಲೇ ಬಿಡುಗಡೆಗೊಳಿಸಿ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘ ಒತ್ತಾಯ – ವರ್ಗಾವಣೆಗೊಂಡು ಅತಂತ್ರ ಸ್ಥಿತಿಯಲ್ಲಿರುವ ಶಿಕ್ಷಕರಿಗೆ ಮುಕ್ತಿ ನೀಡಿ ಎಂದು ಒತ್ತಾಯಿಸಿದರು ರಾಜ್ಯಾಧ್ಯಕ್ಷ ಪವಾಡೆಪ್ಪ…..

WhatsApp Group Join Now
Telegram Group Join Now

ಬೆಂಗಳೂರು

ವರ್ಗಾವಣೆಗೊಂಡಿರುವ ಶಿಕ್ಷಕರನ್ನು ಕೂಡಲೇ ಬಿಡುಗಡೆಗೊಳಿಸಿ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘ ಒತ್ತಾಯ – ವರ್ಗಾವಣೆಗೊಂಡು ಅತಂತ್ರ ಸ್ಥಿತಿಯಲ್ಲಿರುವ ಶಿಕ್ಷಕರಿಗೆ ಮುಕ್ತಿ ನೀಡಿ ಎಂದು ಒತ್ತಾಯಿಸಿದರು ರಾಜ್ಯಾಧ್ಯಕ್ಷ ಪವಾಡೆಪ್ಪ

ಹೌದು ರಾಜ್ಯದಲ್ಲಿ ಈಗಾಗಲೇ ವರ್ಗಾವಣೆ ಗೊಂಡು ಬಿಡುಗಡೆಯಾಗದೇ ಸಾಕಷ್ಟು ಪ್ರಮಾ ಣದಲ್ಲಿ ಶಿಕ್ಷಕರು ಅತಂತ್ರವಾಗಿದ್ದಾರೆ.ಹೌದು ಈ ಒಂದು ಶಿಕ್ಷಕರ ಕುರಿತಂತೆ ರಾಜ್ಯದ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಪವಾಡೆಪ್ಪ ಅವರು ಧ್ವನಿ ಎತ್ತಿದ್ದಾರೆ.

ವರ್ಗಾವಣೆಗೊಂಡು ಅತಂತ್ರ ಸ್ಥಿತಿಯಲ್ಲಿರುವ ಶಿಕ್ಷಕರನ್ನು ಈ ಕೂಡಲೇ ಬಿಡುಗಡೆಗೊಳಿಸುವಂತೆ ರಾಜ್ಯಾಧ್ಯಕ್ಷರು ಒತ್ತಾಯವನ್ನು ಮಾಡಿದ್ದಾರೆ. ರಾಜ್ಯದಲ್ಲಿನ ಶಿಕ್ಷಕರ ಧ್ವನಿಯಾಗಿ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಪವಾಡಪ್ಪ ಅವರು ಈ ಒಂದು ಒತ್ತಾಯವನ್ನು ಶಿಕ್ಷಣ ಸಚಿವರ ಮೂಲಕ ಇಲಾಖೆಗೆ ಆಗ್ರಹವನ್ನು ಮಾಡಿದ್ದಾರೆ.

ಈಗಾಗಲೇ ಶಾಲೆಗಳಿಗೆ ರಾಜ್ಯ ಸರ್ಕಾರ ಇಲಾಖೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಹೀಗಾಗಿ ವರ್ಗಾವಣೆಗೊಂಡು ಅತಂತ್ರ ಸ್ಥಿತಿಯ ಲ್ಲಿರುವ ಶಿಕ್ಷಕರನ್ನು ಬಿಡುಗಡೆಗೊಳಿಸಿ ಎಂದು ಒತ್ತಾಯವನ್ನು ಮಾಡಿದರು.

ಪ್ರತಿಯೊಂದು ಶಾಲೆಗಳಿಗೆ ಬೇಡಿಕೆ ಅನುಗುಣ ವಾಗಿ ಅತಿಥಿ ಶಿಕ್ಷಕರನ್ನು ನೀಡಲಾಗಿದೆ ಹೀಗಾಗಿ ಯಾವದೇ ಸಮಸ್ಯೆ ಆಗೋದಿಲ್ಲ ಆದ್ದರಿಂದ ವರ್ಗಾವಣೆಗೊಂಡಿರುವ ಶಿಕ್ಷಕರನ್ನು ಬಿಡುಗಡೆ ಮಾಡುವಂತೆ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪವಾಡಪ್ಪ ಅವರು ಆಗ್ರಹ ವನ್ನು ಮಾಡಿದ್ದಾರೆ.

ಹಲವಾರು ವರ್ಷಗ ಳಿಂದ ಶಿಕ್ಷಕರು ವರ್ಗಾವಣೆ ಇಲ್ಲದೆ ಸಂಕಷ್ಟದಲ್ಲಿ  ದ್ದರು ಈಗ ಸರ್ಕಾರ ಶಿಕ್ಷಕರ ವರ್ಗಾವಣೆ ಮಾಡಿ ನೆಮ್ಮದಿಯಿಂದ ಪಾಠ ಮಾಡಲು ಅವಕಾಶ ಮಾಡಿಕೊಟ್ಟಿದೆ ರಾಜ್ಯಾ ದ್ಯಂತ ಕೆಲವು ಜಿಲ್ಲೆಗಳಲ್ಲಿ ಅದರಲ್ಲಿ ರಾಯ ಚೂರು ಜಿಲ್ಲೆ ಯಾದಗಿರಿ ಕಲಬುರ್ಗಿ ಜಿಲ್ಲೆಗಳಲ್ಲಿ ಹಾಗೂ ರಾಜ್ಯದ ಕೆಲವು ಜಿಲ್ಲೆ ತಾಲೂಕುಗಳಲ್ಲಿ ಇನ್ನೂ ಬಿಡುಗಡೆ ಮಾಡಿಲ್ಲ ಸರ್ಕಾರ ಶಿಕ್ಷಕರ ಕೊರತೆಯನ್ನು ನೀಗಿಸಿದ ಅತಿಥಿ ಶಿಕ್ಷಕರ ನೇಮಕ ಮಾಡಲು ಅವಕಾಶ ಮಾಡಿದೆ

ಈಗಾಗಲೇ ಹಲವಾರು ಶಿಕ್ಷಕರನ್ನು ಬಿಡುಗಡೆ ಮಾಡಿದ್ದಾರೆ ಉಳಿದ ಶಿಕ್ಷಕರು ಅತಂತ್ರ ಸ್ಥಿತಿಯ ಲ್ಲಿದ್ದು ಅನೇಕ ವೈದ್ಯಕೀಯ ಅಂಗವಿಕಲ ಶಿಕ್ಷಕರು ಸಹ ಇದ್ದಾರೆ ಕಾರಣ ಶಿಕ್ಷಕರು ನೆಮ್ಮದಿಯಿಂದ ಪಾಠ ಮಾಡಲು ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಗ್ರಾಮೀಣ ಪ್ರೌಢಶಾಲಾ ಶಿಕ್ಷಕ ಸಂಘದ ರಾಜ್ಯಾಧ್ಯಕ್ಷ ಪವಾಡಪ್ಪ ಅವರು ಆಗ್ರಹ ಮಾಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk