ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು – ಸಂಜನಾ ಆತ್ಮಹತ್ಯೆಯ ಹಿಂದೆ ಹುಟ್ಟಿಕೊಂಡಿವೆ ಹಲವು ಅನುಮಾನುಗಳು…..

Suddi Sante Desk
ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು – ಸಂಜನಾ ಆತ್ಮಹತ್ಯೆಯ ಹಿಂದೆ ಹುಟ್ಟಿಕೊಂಡಿವೆ ಹಲವು ಅನುಮಾನುಗಳು…..

ಚಿತ್ರದುರ್ಗ

ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು  ಸಂಜನಾ ಆತ್ಮಹತ್ಯೆಯ ಹಿಂದೆ ಹುಟ್ಟಿಕೊಂಡಿವೆ ಹಲವು ಅನುಮಾನುಗಳು ಹೌದು 8ನೇ ತರಗ ತಿಯ ವಿದ್ಯಾರ್ಥಿನಿಯೊರ್ವಳು ನೇಣು ಬೀಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.ಚಿತ್ರದುರ್ಗ ತಾಲೂಕಿನ ಹಳವುದರ ಲಂಬಾಣಿಹಟ್ಟಿ ಗ್ರಾಮ ದಲ್ಲಿ ಈ ಒಂದು ಘಟನೆ ನಡೆದಿದೆ.

ಲಂಬಾಣಿಹಟ್ಟಿ ಗ್ರಾಮದ ಬೇಬಿ ಬಾಯಿ ಹಾಗೂ ಉಮೇಶ್ ನಾಯ್ಕ್ ದಂಪತಿಯ ಪುತ್ರಿ ಸಂಜನಾ (14)ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ನಿಯಾಗಿದ್ದಾರೆ.ಕರಿಯಮ್ಮನ ಹಟ್ಟಿ ಸರ್ಕಾರಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಏಕಾಏಕಿ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾಳೆ

ಇನ್ನೂ ಈ ಒಂದು ಸುದ್ದಿಯನ್ನು ತಿಳಿದ ಭರಮ ಸಾಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.ಸಧ್ಯ ಈ ಒಂದು ಕುರಿ ತಂತೆ ಪ್ರಕರಣವನ್ನು ದಾಖಲು ಮಾಡಿಕೊಂಡಿ  ರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದು ವಿದ್ಯಾರ್ಥಿನಿಯ ಸಾವಿನ ಹಿಂದೆ ಹಲವು ಅನು ಮಾನಗಳನ್ನು ಹುಟ್ಟುಹಾಕಿದ್ದು ಎಲ್ಲವನ್ನು ಪರಿಶೀಲನೆ ಮಾಡ್ತಾ ಇದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಿತ್ರದುರ್ಗ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.