ವರ್ಗಾವಣೆಗೊಂಡ ಶಿಕ್ಷಕನನ್ನು ಶಾಲೆಯಿಂದ ಬಿಳ್ಕೋಡುವಾಗ ಗಳಗಳನೆ ಬಿಕ್ಕಿ ಬಿಕ್ಕಿ ಕಣ್ಣೀರಾಕಿದ ವಿದ್ಯಾರ್ಥಿಗಳು – ಅಚ್ಚುಮೆಚ್ಚಿನ ಗುರುವನ್ನು ಬಿಟ್ಟುಕೊಡದ ಮಕ್ಕಳು

Suddi Sante Desk

ಕಲಬುರಗಿ –

ವರ್ಗಾವಣೆಗೊಂಡ ಶಿಕ್ಷಕರೊಬ್ಬರನ್ನು ಬಿಳ್ಕೋಡೆಗೆ ವೇಳೆ ಗಳಗಳನೆ ಬಿಕ್ಕಿ ಬಿಕ್ಕಿ ಶಿಕ್ಷಕರು ಮತ್ತು ವಿದ್ಯಾರ್ಥಿನಿಯರು ಕಣ್ಣೀರಾಕಿದ ಘಟನೆ ಕಲಬುರಗಿ ಯಲ್ಲಿ ನಡೆದಿದೆ. ಹೌದು ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಲಿಂಗಂಪಲ್ಲಿಯ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ

ಶಿಕ್ಷಕ ಶ್ರೀನಿವಾಸ ಕುಲಕರ್ಣಿಯವರ ವರ್ಗಾವಣೆಯಾಗಿತ್ತು ಈ ಹಿನ್ನಲೆಯಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಳ್ಕೋಡೆಗೆ ಕಾರ್ಯಕ್ರಮ ನಂತರ ಶಾಲೆಯಿಂದ ಇವರನ್ನು ಬಿಟ್ಟು ಕಳಿಸಲಾರದೇ ಶಾಲೆಯ ಮಕ್ಕಳು ಮತ್ತು ಅದರಲ್ಲೂ ಶಿಕ್ಷಕರು ಕಣ್ಣೀರಾಕಿದರು

ವಿದ್ಯಾರ್ಥಿನಿಯರ ಅಚ್ಚುಮೆಚ್ಚಿನ ಶಿಕ್ಷಕ ಹಾಗೂ ಸಹೋ ದ್ಯೋಗಿಗಳ ಜೊತೆ ಉತ್ತಮ ಸಂಬಂಧ ಹೊಂದಿದ್ದರು.ಈ ಹಿನ್ನಲೆಯಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಳ್ಕೋಡೆಗೆ ಮಾಡದೇ ಬಿಕ್ಕಿ ಚಿಕ್ಕ ಅಳುತ್ತಿ ರುವ ಚಿತ್ರಣ ಕಂಡು ಬಂದಿತು.

ವರ್ಗಾವಣೆಗೊಂಡು ತೆರಳುತ್ತಿರುವಾಗ ಮನನೊಂದು ಗಳಗಳನೆ ಅತ್ತ ವಿದ್ಯಾರ್ಥಿನಿಯರು ಮತ್ತು ಶಿಕ್ಷಕರು.ಶಿಕ್ಷಕನ ವಿದಾಯದ ವೇಳೆ ವಿದ್ಯಾರ್ಥಿಗಳ ಕಣ್ಣಿರಿನಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.9 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಶಿಕ್ಷಕ ಶ್ರೀನಿವಾಸ ಕುಲಕರ್ಣಿ ಅವರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.