This is the title of the web page
This is the title of the web page

Live Stream

September 2023
T F S S M T W
 123456
78910111213
14151617181920
21222324252627
282930  

| Latest Version 8.0.1 |

ಧಾರವಾಡ

ರೈತ ಬಂಡಾಯದ ನೆಲದ ಹಿರಿಯ ಪತ್ರಕರ್ತ ನಿಧನ – ಪರಶುರಾಮ ನಿಧನಮಕ್ಕೆ ಜಿಲ್ಲೆಯ ಪತ್ರಕರ್ತರು,ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,ಶಂಕರ ಪಾಟೀಲ ಮುನೇನಕೊಪ್ಪ, ಎನ್ ಹೆಚ್ ಕೊನರಡ್ಡಿ ಸೇರಿದಂತೆ ಹಲವು ಗಣ್ಯರಿಂದ ಸಂತಾಪ…..


ನವಲಗುಂದ

ಧಾರವಾಡ ಜಿಲ್ಲೆಯ ನವಲಗುಂದ ದಲ್ಲಿ ಹಿರಿಯ ಪತ್ರಕರ್ತ ರೊಬ್ಬರು ನಿಧನರಾಗಿದ್ದಾರೆ.ಹೌದು ರೈತ ಬಂಡಾಯದ ನೆಲದಲ್ಲಿ ಕಳೆದ ಹಲವಾರು ವರ್ಷಗಳಿಂದ ಪತ್ರಕರ್ತ ರಾಗಿದ್ದ ಪರಶುರಾಮ ಹಕ್ಕರಕಿ ಯವರು ನಿಧಾನ ರಾಗಿದ್ದಾರೆ.

ನವಲಗುಂದ ತಾಲೂಕಿನ ಹಿರಿಯ ಪತ್ರಕರ್ತರು  ಪರಶುರಾಮ ನಿಂಗಪ್ಪ ಹಕ್ಕರಕಿ ಅವರ ನಿಧನಕ್ಕೆ ಜಿಲ್ಲೆಯ ಕಾರ್ಯನಿರತ ಪತ್ರಕರ್ತರು ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ಅಮೃತ ದೇಸಾಯಿ, ಅರವಿಂದ ಬೆಲ್ಲದ, ಮಾಜಿ ಶಾಸಕ ರಾದ ಎನ್ ಹೆಚ್ ಕೊನರಡ್ಡಿ ಸೇರಿದಂತೆ ಹಲವು ಗಣ್ಯರು ಸಂತಾಪವನ್ನು ಸಲ್ಲಿಸಿ ಭಾವಪೂರ್ಣ ನಮನವನ್ನು ಸಲ್ಲಿಸಿದ್ದಾರೆ

ಕಳೆದ ಹಲವಾರು ವರ್ಷಗಳಿಂದ ಸ್ಥಳೀಯ ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ವರದಿಗಾ ರರಾಗಿ ಹಲವಾರು ಪತ್ರಿಕೆಗಳಲ್ಲಿ ವರದಿಗಾರರಾಗಿ ಕರ್ತವ್ಯ ವನ್ನು ಮಾಡುತ್ತಿದ್ದರು.

ಸುದ್ದಿ ಸಂತೆ ನ್ಯೂಸ್ ನವಲಗುಂದ…..


Google News Join The Telegram Join The WhatsApp

 

 

Suddi Sante Desk

Leave a Reply