ಹೃದಯಾಘಾತದಿಂದ ನಿಧನರಾದ ಹಿರಿಯ ಶಿಕ್ಷಕ – ನಿಧನರಾದ ಗುರುವಿಗೆ ನಾಡಿನ ಶಿಕ್ಷಕ ಬಂಧುಗಳಿಂದ ಭಾವಪೂರ್ಣ ನಮನ ಸಂತಾಪ…..

Suddi Sante Desk

ಶಿರಾ –

ರಾಜ್ಯದಲ್ಲಿ ಮತ್ತೊರ್ವ ಹಿರಿಯ ಶಿಕ್ಷಕ ರೊಬ್ಬರು ನಿಧನ ರಾಗಿದ್ದು ಶಿಕ್ಷಣ ಇಲಾಖೆಗೆ ತುಂಬಲಾರದ ನಷ್ಟವಾಗಿದೆ ಹೌದು ಮೇಘನಾಥ್ ಸಹ ಶಿಕ್ಷಕರು ಚಿಕ್ಕನಕೋಟೆ ಗೊಲ್ಲರಹಟ್ಟಿ ಇವರು ಇಂದು ಹೃದಯಾಘಾತ ದಿಂದ ನಿಧನರಾಗಿದ್ದಾರೆ

ನಿಧನರಾದ ಇವರ ಆತ್ಮಕ್ಕೆ ಶಾಂತಿ ಸಿಗಲೆಂದು ಅವರ ಕುಟುಂಬ ಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ಶಿರಾ ದ ಸರ್ವ ಶಿಕ್ಷಕ ಬಂಧುಗಳು ಹಾಗೇ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕ ರು ಪ್ರಾರ್ಥಿಸಿ ಸಂತಾಪ ವನ್ನು ಸೂಚಿಸಿ ಭಾವಪೂರ್ಣ ನಮನ ಸಲ್ಲಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.