This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ರಾಜ್ಯಾದ್ಯಂತ ಪಸರಿಸುತ್ತಿದೆ ಷಡಾಕ್ಷರಿ ಸರ್ ಅಭಿಮಾನಿ ಬಳಗದ ಕಂಪು – ಷಡಾಕ್ಷರಿ ಸರ್ ಅಭಿಮಾನಿಗಳ ಬಳಗದ ರಾಜ್ಯ ಸಂಚಾಲಕರಾದ ಬೂದನೂರು ಮಹೇಶ ಮಂಡ್ಯ ನೇತೃತ್ವದಲ್ಲಿ ಮೈಸೂರು ವಿಭಾಗದಲ್ಲಿ ಉದಯಗೊಂಡಿತು ಬಳಗ…..

WhatsApp Group Join Now
Telegram Group Join Now

ಮೈಸೂರು –

ರಾಜ್ಯದ ಸರ್ಕಾರಿ ನೌಕರರ ಪರವಾಗಿ ಸಮಸ್ಯೆ ಸಂಕಷ್ಟ ಗಳಿಗೆ ಹಗಲಿರುಳು ದುಡಿಯುತ್ತಿರುವ ಶ್ರಮಿಸುತ್ತಿರುವ ಷಡಕ್ಷರಿ ಸರ್ ಅಭಿಮಾನಿಗಳ ಬಳಗವು ಈಗ ರಾಜ್ಯಾ ದ್ಯಂತ ಹಬ್ಬುತ್ತಿದ್ದು ಬೆಳಗಾವಿ ವಿಭಾಗ,ಕಲಬುರಗಿ (ಗುಲ್ಬರ್ಗ)ವಿಭಾಗದ ಬೆನ್ನಲ್ಲೇ ಈಗ ಮೈಸೂರು ವಿಭಾಗದ ಸದಸ್ಯರ ಪಟ್ಟಿ ಬಿಡುಗಡೆ ಆಗಿದ್ದು ಬಳಗಕ್ಕೆ ನೂತನ ಸದಸ್ಯರನ್ನು ನೇಮಕ ಮಾಡಲಾಗಿದೆ

ಹೌದು ಈಗಾಗಲೇ ಬೂದನೂರು ಮಹೇಶ ಮಂಡ್ಯ ರವರು ಷಡಕ್ಷರಿ ಸರ್ ಅಭಿಮಾನಿಗಳ ಬಳಗದ ರಾಜ್ಯ ಪ್ರಧಾನ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದು ಇವರ ನೇತೃತ್ವದಲ್ಲಿ ರಾಜ್ಯಾದ್ಯಂತ ಈ ಒಂದು ಬಳಗವು ಹಬ್ಬು ತ್ತಿದ್ದು ಸಧ್ಯ ಮೈಸೂರು ನಲ್ಲಿ ಬಳಗಕ್ಕೆ ನೂತನ ಸರ್ವ ಸದಸ್ಯರನ್ನು ನೇಮಕ ಮಾಡಲಾಯಿತು

ಇನ್ನೂ ಬೆಂಗಳೂರು ವಿಭಾಗದ ಪಟ್ಟಿ ಬಿಡುಗಡೆ ಆಗಬೇಕಾಗಿದ್ದು ಸದ್ಯದಲ್ಲೇ ಷಡಕ್ಷರಿ ಅಭಿಮಾನಿಗಳ ಬಳಗಕ್ಕೆ ಗೌರವ ಸಂಚಾಲಕರು ನೇಮಕವಾಗಲಿದ್ದಾರೆ ಎಂದು ಬೂದನೂರು ಮಹೇಶ ಮಂಡ್ಯ ರವರು ಷಡಕ್ಷರಿ ಸರ್ ಅಭಿಮಾನಿಗಳ ಬಳಗದ ರಾಜ್ಯ ಪ್ರಧಾನ ಸಂಚಾಲ ಕರು ಹೇಳಿದರು.ಬೆಂಗಳೂರು ವಿಭಾಗದ ಪಟ್ಟಿ ಬಿಡುಗಡೆ ಜೊತೆಯಲ್ಲಿ ಗೌರವ ಸಂಚಾಲಕರ ಹೆಸರು ಘೋಷಣೆ ಆಗಲಿದೆ ಎಂದರು.ಇನ್ನೂ ಷಡಕ್ಷರಿ ಸರ್ ಅಭಿಮಾನಿಗಳ ಬಳಗದ ಸದಸ್ಯರು ಪ್ರಾರಂಭದಿಂದಲೂ ರಾಜ್ಯದ ಎಲ್ಲಾ ಭಾಗದ ಸರ್ಕಾರಿ ನೌಕರರ ಸಮಸ್ಯೆಗಳನ್ನು ಕೇಂದ್ರ ಸಂಘದ ಎಲ್ಲಾ ಪದಾಧಿಕಾರಿಗಳ ಗಮನಕ್ಕೆ ಹಾಗೂ ಷಡಾಕ್ಷರಿ ಸರ್ ಗಮನಕ್ಕೆ ಹಾಗೂ ಸರ್ ರವರ ಮೂಲಕ ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ.

ಕರ್ನಾಟಕ ರಾಜ್ಯ ಷಡಕ್ಷರಿ ಸರ್ ಅಭಿಮಾನಿಗಳ ಬಳಗದ ರಾಜ್ಯ ಸಂಚಾಲಕರು ಹಾಗೂ ಸದಸ್ಯರು

1)ಬೂದನೂರು ಮಹೇಶ ಮಂಡ್ಯ

2)ಮಾಲಂಗಿ ಸುರೇಶ್ ಮೈಸೂರು

3)G.ರಂಗಸ್ವಾಮಿ ಮಧುಗಿರಿ

4)ಪ್ರಕಾಶ್ ಮಡ್ಲೂರ ಶಿವಮೊಗ್ಗ

5)ಅರುಣ್ ಹುಡೇದ್ ಗೌಡ್ರು ಶಿಗ್ಗಾವಿ ಹಾವೇರಿ

6)ಮಹಾಂತ ಗೌಡ ಪಾಟೀಲ್ ಕಲಬುರುಗಿ

7)T ಸತೀಶಜವರೇಗೌಡ ಮೈಸೂರು

8)JB ಮಂಜುನಾಥ್ ಬೂಕನಕೆರೆ KR ಪೇಟೆ

9)B ಮಂಜುಳ ದೇವನಹಳ್ಳಿ

10)ವೀರೇಶ್ ಬಾದಾಮಿ ಬಾಗಲಕೋಟೆ

11)ಕಲ್ಲೇಶ್ ಚಿಕ್ಕಮಗಳೂರು

12)ಚೇತನ್ ರಾಮನಗರ

13)ಅನಿಲ್ ಹಂಜಿ ಚಿಕ್ಕೋಡಿ

14)GTರಾಜಶೇಖರ ಗೌರಿಬಿದನೂರು

15)ಸಿದ್ದಲಿಂಗಮೂರ್ತಿ ತುಮಕೂರು

16)ಕೇಶವಮೂರ್ತಿ ಸಕಲೇಶಪುರ

17)GF ಗುಡ್ಡೇನಕಟ್ಟಿ ಧಾರವಾಡ

18)ಶರಣು ಸಿಂದಗಿ ಶಹಾಪೂರ ಯಾದಗಿರಿ

19)ನಾಗರಾಜ್ ಹುಗ್ಗಿ ಹುಬ್ಬಳ್ಳಿ-ಧಾರವಾಡ

20)ಶಂಕರ್ KGF ಕೋಲಾರ

21)ಸಂತೋಷಕುಮಾರ್ ಕೊಡಗು

22)ರಮೇಶ ರ ಮುಂಜಣ್ಣಿ ಇಂಡಿ ವಿಜಯಪುರ

23)ಆನಂದ ಕಾಜ್ ಘರ್ ಯಾದಗಿರಿ

.24)ಆದಿಲ್ ಮುಲ್ಲಾ ಜೇವರ್ಗಿ(ಗುಲ್ಬರ್ಗ)

25)ರವಿಕುಮಾರ J ಗೌರಿಬಿದನೂರು

26)ಚೌಡ್ಲಪುರ ಸೂರಿ ಬಳ್ಳಾರಿ

27)ಸತೀಶ ಚಿತ್ರದುರ್ಗ

28)ನಾಗಲಿಂಗಪ್ಪ ಗುಡಿಬಂಡೆ

29)ನಾಗರಾಜ್ ಬಾಗೇಪಲ್ಲಿ

30)ಭರತ್ ಕುಮಾರ್ ರಾಯಚೂರು

31)ರಘುHM ಹಿರೇಕೇರೂರು ಹಾವೇರಿ

32)ಅಜ್ಜಪ್ಪನವರ್ ಮೂಡಲಗಿ ಬೆಳಗಾವಿ

33)CCEನರಸಿಂಹಮೂರ್ತಿ ಚಿತ್ರದುರ್ಗ

34)ಜನಾರ್ದನ್ ರೆಡ್ಡಿ ಬಾಗೇಪಲ್ಲಿ

35)ಸಿದ್ದೇಶ್ವರ ನ್ಯಾಮತಿ ದಾವಣಗೆರೆ

36)ಗೋವಿಂದಟೀಳೆ ಬೀದರ್

37)ಶ್ರೀ NLಬಾರಾಕೇರ ಕುಂದಗೋಳ

38)ಸಿದ್ದೇಶ್ವರಪ್ಪ ಪಾವಗಡ

39)ಅಮರೇಶ ಗೋಣವರ್ ದೇವದುರ್ಗ ರಾಯಚೂರು

40)ದೇವೇಂದ್ರಪ್ಪ ಮಾಸ್ತೂರು ಯಾದಗಿರಿ

41)ಮಹಾದೇವ ಬಸರಕೋಡ ಅಮೀನಗಡ ಬಾಗಲಕೋಟೆ

42)ಶಿವಕುಮಾರ್ ಅಂಗಡಿ ರಾಮದುರ್ಗ ಬೆಳಗಾವಿ

43)ಹೇಮಂತ್ ಚಿನ್ನು ಹಾಸನ

44)ವಿಷವಭ ಮಹಾಜನ್ ಬೆಳಗಾವಿ

45)MVಗಬ್ಬೂರ್ ಬಸವನಬಾಗೇವಾಡಿ ವಿಜಯಪುರ

46)ನಿಂಗಪ್ಪ ಕಬ್ಬೂರ್ ಸವದತ್ತಿ ಬೆಳಗಾವಿ

47)ಚಿತ್ರ ಸೆಲ್ವರಾಜ್ ಭದ್ರಾವತಿ ಶಿವಮೊಗ್ಗ

48)ಪರಶುರಾಮ ಗುತ್ತಲ್ ಶಾಹಬಾದ್ ಕಲುಬುರಗಿ

49)ಈರಣ್ಣ ಹೊಸಟ್ಟಿ ವಿಜಯಪುರ ಗ್ರಾಮೀಣ

50)ಮಾಲೇತೇಶ್ ಬಬ್ಬಜಿ ಚಿತ್ತಾಪುರ ಕಲುಬುರಗಿ

51)ಶ್ರೀಕಾಂತ್ ಕಲ್ಯಾಣ್ ಶೆಟ್ಟಿ ಚಡಚಣ ವಿಜಯಪುರ

52)ಆನಂದ ಸವದಿ ಅಥಣಿ ಚಿಕ್ಕೋಡಿ

53)ಪ್ರಕಾಶ್ ಸಂಗಪ್ಪ ಅಡಕೋದ್ ಸವದತ್ತಿ ಬೆಳಗಾವಿ

54)YMಮಂಜುನಾಥ್ ಯಳಂದೂರು ಚಾಮರಾಜನಗರ

55)ಶಿವಪ್ಪ ಕನಕಗಿರಿ ಕೊಪ್ಪಳ

56)ಕೆಂಪೇಗೌಡ ಪಾಂಡವಪುರ

57)HC ಕಂಠಿ ಲಿಂಗಸುಗೂರು ರಾಯಚೂರು

58)ಗಿರಿರಾಜ್ ಹೊಸಪೇಟೆ ವಿಜಯನಗರ

59)MFಸಜ್ಜನ್ ರವರು ಲಕ್ಷ್ಮೆಶ್ವರ ಗದಗ

60)ಅಶೋಕ್ ಕುಮಾರ್ ಶ್ರೀನಿವಾಸಪುರ ಕೋಲಾರ

61)ಚಂದ್ರಮೌಳಿ ಹೊನ್ನಾವರ ನಾಗಮಂಗಲ

62)ಕೆಸಿ.ನಂಜುಂಡಪ್ಪ ರಟ್ಚಹಳ್ಳಿ ಹಾವೇರಿ

63)ಮಲ್ಲಿಕಾರ್ಜುನ್ ಮೇಲ್ವಿ ಗೋಟಾಳ್ ಬಸವಕಲ್ಯಾಣ ಬೀದರ್

64)ನಾಗೇಶಗೌಡ ಸಿರಾ ತುಮಕೂರು

65)ರವಣಪ್ಪ K ಚಿಂತಾಮಣಿ

66)ಶಿವಲಿಂಗಯ್ಯ ತೊರೆಶೆಟ್ಟಹಳ್ಳಿ ಮದ್ದೂರು

67)BS ಮಂಜುನಾಥ
HDಕೋಟೆ

68)HA ಹನುಮಂತರಾಜು ನಂಜನಗೂಡು

69)ಶ್ರೀ ಶ್ರೀಶೈಲ.ಸಂ.ಸೊಲಾಪೂರ ತಿಕೋಟ ವಿಜಯಪುರ

70)IH ದಾಸರ್ ಮುರಡಿ ಮುಂಡರಗಿ ಗದಗ

71)GN ತಿಪ್ಪೇಸ್ವಾಮಿ ಮೊಳಕಾಲ್ಮೂರು ಚಿತ್ರದುರ್ಗ

72)ಚಂದ್ರಶೇಖರ ತಿಗಡಿ ಧಾರವಾಡ ಗ್ರಾಮೀಣ

73)ಹೇಮಣ್ಣ ಕವಲೂರು ಕೊಪ್ಪಳ

74)ಕರಿಬಸಪ್ಪದೊಡ್ಡಜಾರ್ ಕಂಪ್ಲಿ ಬಳ್ಳಾರಿ

75)ನಿಂಗಪ್ಪ ಕರಿಯಪ್ಪ ಸುನಾಗರ್ ಲಕ್ಷ್ಮೇಶರ ಗದಗ

76)MM ಮಂಜು ಸಂತೇಬಾಚನಹಳ್ಳಿ KR ಪೇಟೆ

77)DG ಸಜ್ಜನ್ ಮುದಗಲ್ಲು ಲಿಂಗಸುಗೂರು ರಾಯಚೂರು

78)ಮಹೇಶ ಹೋಂಗಾಲ್ ಕಿತ್ತೂರು ಬೆಳಗಾವಿ

79)ನಾಗನಗೌಡ ಪಾಟೀಲ್ ಹಾವೇರಿ

80) ವಿಷ್ಣು ಅರಿಗೆ ರಾಯಬಾಗ ಬೆಳಗಾವಿ

81)RM ಹೋಲ್ಟಿಕೋಟಿ ಕಲಗಟಗಿ ಧಾರವಾಡ

82)ಸಂತೋಷ ಕುಲಕರ್ಣಿ ತಿಕೋಟ ವಿಜಯಪುರ

83)ಪರಪ್ಪ ಕರೀಗರ್ ಸಿಂದನೂರು

84)ಪಕ್ಕೀರ್ ಗೌಡ ತಾಳಿಗೇರಿ ಸಿಂಧನೂರು ರಾಯಚೂರು

85)ಬಂಗಾರಪ್ಪM ತಲ್ಲೂರು ಸೋರಬ ಶಿವಮೊಗ್ಗ

86)ಬಸವರಾಜು HS ಬೆಂಗಳೂರು ಉತ್ತರ

87)ಕೆಂಪರಾಜು ಬೆಂಗಳೂರು ದಕ್ಷಿಣ

88)ಮಂಜುನಾಥ್ ಕುಶಾಲನಗರ

89)ನವೀನ್ ಅರಸೀಕೆರೆ

90)ಶಂಕರ್ ಕಂಡೇಕರ್ ತಿಕೋಟಾ ವಿಜಯಪುರ

91)ಮರೀಗೌಡ್ರು ಮುದ್ದನಗೌಡ್ರು ಸವದತ್ತಿ ಬೆಳಗಾವಿ

92)ಸಂತೋಷ ತುಕರಾಮ್ ಜನವಾಡ ಬೀದರ್

93) ಅಭಿನಂದನ ಜರಾಳೆ ಮೂಡಲಗಿ ಬೆಳಗಾವಿ

94)ರವಿಕುಮಾರ Y ದೇಬೂರು ನಂಜನಗೂಡು

95)G ನಾಗರಾಜು ಆನೇಕಲ್

96)ಸತೀಶ ದಳವಾಯಿ ನಂಜನಗೂಡು

97)ರಾಜು ಕಂದೇಗಾಲ ಮಳವಳ್ಳಿ

98)ದಿನೇಶ ಶಾಂತಿಗ್ರಾಮ ಹಾಸನ

99)ಚನ್ನಬಸವ ಮಂತ್ರಾಲಯ

100)ನಾಗರಾಜು ಬೆಂಗಳೂರು ದಕ್ಷಿಣ

101)N ವಿನಯ್ ಕುಮಾರ್ ಕನಕಪುರ

102) ಮಹಾಂತೇಶ್ ಹೊಸದುರ್ಗ

103)ಶ್ರೀರಾಮರಡ್ಡಿ ಲ ಪೆಟ್ಲೂರ ರಾಮದುರ್ಗ ಬೆಳಗಾವಿ

104)ಸಂಗಮೇಶ ಖನ್ನಿ ನಾಯ್ಕ ಸವದತ್ತಿ ಬೆಳಗಾವಿ

105)ವಜ್ರಮುನೇಶ್ ನಂದಿಕೋಳ್ ಕುರುಗೋಡು ಬಳ್ಳಾರಿ

106)ಹನುಮಂತರಾಯಪ್ಪ ಕೊರಟಗೆರೆ

107)ತಿಪ್ಪೇಸ್ವಾಮಿ ಸಿಂಗ್ರಿಹಳ್ಳಿ ಹರಪನಹಳ್ಳಿ ವಿಜಯನಗರ ಜಿಲ್ಲೆ

108)ಪ್ರಭುಗೌಡ M ಪಾಟೀಲ್ ಯಾದಗಿರಿ

109)MC ಮಂಜುನಾಥ್ ಕೋಣನ್ದೂರು ತೀರ್ಥಹಳ್ಳಿ

110)ಮೋಹನ್ ಜಿ ಮಾಂಡ್ರೆ ಶಿರಹಟ್ಟಿ ಗದಗ

111) ಮನೋಹರ NG ಹರಪನಹಳ್ಳಿ ವಿಜಯನಗರ ಜಿಲ್ಲೆ

112)ಆನಂದ ಕುಮಾರ ಮೂಗಬಸವ ಸವದತ್ತಿ ಬೆಳಗಾವಿ

113) R ನಾರಾಯಣಸ್ವಾಮಿ ಚಿಂತಾಮಣಿ

114)ವಿಜಯಕುಮಾರ ಕೊತ್ತಂಬರಿ ಹಂಚಲಿ ದೇವರಹಿಪ್ಪರಸಗಿ,ವಿಜಯಪುರ

115)ರಾಮಮೂರ್ತಿ K ರಾಜೇನಹಳ್ಳಿ ಮಾಲೂರು ಕೋಲಾರ

116)ರವಿಚಂದ್ರಗೌಡ ಬೆಳಗಾವಿ ಸಿಟಿ

117) ಕೃಷ್ಣಕುಮಾರ ಕಾರ್ಕಳ ಉಡುಪಿ

118)VC ಜ್ಯೋತಿಕುಮಾರ ದೊಡ್ಡಬಳ್ಳಾಪುರ. ಬೆಂಗಳೂರು ಗ್ರಾಮಾಂತರ

119)BM ಗಂಗಾಧರಯ್ಯ ಹೊಸಕೋಟೆ ಟೌನ್ ಬೆಂಗಳೂರು ಗ್ರಾಮಾಂತರ

120)ನೆಲಮಂಗಲ ಕೃಷ್ಣಮೂರ್ತಿ ಬೆಂಗಳೂರು ಉತ್ತರ –3

121)ನೆಲಮಂಗಲ ದೇವರಾಜು ದೇವನಹಳ್ಳಿ ಬೆಂಗಳೂರು ಗ್ರಾಮಾಂತರ

122)ಕುಮಾರಗುಪ್ತ HN ಚೋಳೇನಹಳ್ಳಿ ಹೊಳೆನರಸೀಪುರ

123)ಅಶ್ವತ್ ದೇವನಹಳ್ಳಿ ಬೆಂಗಳೂರು ಉತ್ತರ–3

124)ಶ್ರೀನಿವಾಸ ಗೋಪನಹಳ್ಳಿ ಹಾಸನ

125)GM ಶಿವಸ್ವಾಮಿ ಗೋಪನಹಳ್ಳಿ ಹಾಸನ

126)D ವಿಶ್ವನಾಥ ಹೊಳೆನರಸೀಪುರ

127)ಹರೀಶ ಪುತ್ತೂರು ದಕ್ಷಿಣ ಕನ್ನಡ

128) ಸಚ್ಚಿದಾನಂದ ಬೆಳ್ತಂಗಡಿ ದಕ್ಷಿಣ ಕನ್ನಡ

129) ಶಿವಶಂಕರ RJ ಸಂತೇಮರೂರು ಅರಕಲಗೂಡು

ಹಾಗೂ ಷಡಕ್ಷರಿ ಸರ್ ಅಭಿಮಾನಿಗಳ ಬಳಗದ ಸರ್ವ ಸದಸ್ಯರು ಬೆಂಗಳೂರು.


WhatsApp Group Join Now
Telegram Group Join Now
Suddi Sante Desk