This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ಸರ್ಕಾರದ ವಿರುದ್ದ ಮತ್ತೊಮ್ಮೆ ಹೋರಾಟದ ಎಚ್ಚರಿಕೆ ನೀಡಿದ ಷಡಾಕ್ಷರಿಯವರು – ನೌಕರರು ಹೋರಾಟಕ್ಕಿಳಿಯುವ ಮುನ್ನವೇ ಬೇಡಿಕೆಗಳನ್ನು ಈಡೇರಿಸಲಿ ಗಡುವು ನೀಡಿದ ರಾಜ್ಯಾಧ್ಯಕ್ಷರು…..

ಸರ್ಕಾರದ ವಿರುದ್ದ ಮತ್ತೊಮ್ಮೆ ಹೋರಾಟದ ಎಚ್ಚರಿಕೆ ನೀಡಿದ ಷಡಾಕ್ಷರಿಯವರು – ನೌಕರರು ಹೋರಾಟಕ್ಕಿಳಿಯುವ ಮುನ್ನವೇ ಬೇಡಿಕೆಗಳನ್ನು ಈಡೇರಿಸಲಿ ಗಡುವು ನೀಡಿದ ರಾಜ್ಯಾಧ್ಯಕ್ಷರು…..
WhatsApp Group Join Now
Telegram Group Join Now

ಬೆಂಗಳೂರು

ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಈಡೇ ರದಿದ್ದರೆ ಹೋರಾಟ – ಸರ್ಕಾರದ ವಿರುದ್ದ ಮತ್ತೊಮ್ಮೆ ಹೋರಾಟದ ಎಚ್ಚರಿಕೆ ನೀಡಿದ ಷಡಾಕ್ಷರಿಯವರು ಹೌದು ರಾಜ್ಯದ ಸಮಸ್ತ ಸರ್ಕಾರಿ ನೌಕರರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಹೋರಾಟ ಮಾಡೊದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿಯವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ಎಲ್ಲಾ ಬೇಡಿಕೆಗಳ ಕುರಿತಂತೆ ಈಗಾಗಲೇ ಮುಖ್ಯ ಮಂತ್ರಿ,ಉಪಮುಖ್ಯಮಂತ್ರಿ,ಸಚಿವರು ಸೇರಿ ದಂತೆ ಎಲ್ಲಾ ಪಕ್ಷಗಳ ಶಾಸಕರು ಅಧಿಕಾರಿಗಳನ್ನು ಕೂಡಾ ಭೇಟಿಯಾಗಿದ್ದು ಈಡೇರಿಸುವ ಭರವಸೆ ಯನ್ನು ನೀಡಿದ್ದಾರೆ.ನಮಗೂ ಕೂಡಾ ನಂಬಿಕೆ ಇದೆ ಆದರೆ ಈಡೇರದಿದ್ದರೆ ರಾಜ್ಯ ಸರ್ಕಾರ ನಮ್ಮ ಬೇಡಿಕೆಗಳಾದ 7ನೇ ವೇತನ ಹಳೆ ಪಿಂಚಣಿ ಯೋಜನೆ ಸೇರಿದಂತೆ ಇನ್ನೂ ಕೆಲ ಬೇಡಿಕೆಗಳನ್ನು ಘೋಷಣೆ ಮಾಡದಿದ್ದರೆ ಅನಿವಾರ್ಯವಾಗಿ ಹೋರಾಟ ಮಾಡೊದಾಗಿ ಹೇಳಿದರು.

ಈ ಒಂದು ದಾರಿ ನಮಗೆ ಅನಿವಾರ್ಯವಾಗಿದ್ದು ರಾಜ್ಯ ಸರ್ಕಾರ ನೌಕರರನ್ನು ಬೀದಿಗಿಳಿಸುವ ಮುನ್ನ ನಮ್ಮ ಬೇಡಿಕೆಗಳನ್ನು ಈಡೇರಿಸಲಿ ಎಂದು ಒತ್ತಾಯವನ್ನು ಕೂಡಾ ಮಾಡಿದರು. ಬಜೆಟ್ ನಲ್ಲಾದರೂ ಘೋಷಣೆ ಮಾಡಲಿ ಇಲ್ಲವೇ ಸಮ್ಮೇಳನದಲ್ಲಿ ಆದರೂ ಘೋಷಣೆ ಮಾಡಲಿ ಅಂತಿಮವಾಗಿ ಮಾರ್ಚ್ ನಲ್ಲಿ ಚುನಾ ವಣೆಯ ನೀತಿ ಸಂಹಿತೆ ಬರುವ ಮುನ್ನವಾದರೂ ನಮ್ಮ ಈ ಎಲ್ಲಾ ಬೇಡಿಕೆಗಳನ್ನು ಘೋಷಣೆ ಮಾಡಲಿ ಎಂದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk