ಕೋವಿಡ್ ಗೆ ಪೊಲೀಸ್ ಕಾನ್ಸ್‌ ಟೇಬಲ್ ಬಲಿ – ಚಿಕ್ಕ ವಯಸ್ಸಿ ನಲ್ಲೇ ಕೆಲಸಕ್ಕೆ ಸೇರಿ ಬದುಕಿನ ಪಯಣ ಮುಗಿಸಿದ ಶರಣಪ್ಪ…..

Suddi Sante Desk

ಯಾದಗಿರಿ –

ಮಹಾಮಾರಿ ಕೊರೋನ ಸೋಂಕಿನಿಂದ ರಾಜ್ಯದಲ್ಲಿ ಮತ್ತೊರ್ವ ಪೊಲೀಸ್ ಕಾನ್ಸ್‌ಟೇಬಲ್ ಸಾವನ್ನಪ್ಪಿ ದ್ದಾರೆ.

ಹೌದು ಯಾದಗಿರಿ ಜಿಲ್ಲೆಯ ಶಹಪುರ ನಗರ ಠಾಣೆ ಯ ಶರಣಪ್ಪ (28) ಕರೋನದಿಂದ ಸಾವನ್ನಪ್ಪಿದ್ದಾ ರೆ .ಕಳೆದ ವಾರ ಅನಾರೋಗ್ಯದಿಂದ ಕೆಲಸಕ್ಕೆ ರಜೆ ಹಾಕಿದ್ದರು.

ಅನಾರೋಗ್ಯದ ಹಿನ್ನಲೆಯಲ್ಲಿ ಮೊದಲಿಗೆ ಕಲಬುರ ಗಿ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಶರಣಪ್ಪ ಅವರ ನ್ನು ನಂತರ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖ ಲಾಗಿಸಲಾಗಿತ್ತು.ಭಾನುವಾರ ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಶರಣಪ್ಪ ಸಾವು ಕಂಡಿದ್ದಾರೆ. ಶರಣಪ್ಪ ಸಾವು ಯಾದಗಿರಿ ಪೊಲೀಸ್ ಇಲಾಖೆ ಯಲ್ಲಿ ತೀವ್ರ ಆತ‌ಂಕಕ್ಕೆ ಕಾರಣವಾಗಿದೆ.

ಕರೋನಾ ಸುನಾಮಿ ಎರಡನೇ ಅಲೆಗೆ ಜನ ಮತ್ತು ಕೊರೋನಾ ವಾರಿಯರ್ಸ್ ಪರದಾಡುತ್ತಿದ್ದಾರೆ. ಬೆಡ್ ಸಿಗದೆ ಕೊರೋನಾ ವಾರಿಯರ್ ನರಳಾಡುವ ಪರಿಸ್ಥಿತಿ ಬಂದಿದೆ.ಬೆಂಗಳೂರಿನಲ್ಲಿ ಎಎಸ್‌ಐ ಸತ್ಯ ನಾರಾಯಣ ಬೆಡ್ ಸಿಗದೆ ಸಂಕಷ್ಟಕ್ಕೆ ಗುರಿಯಾಗಿ ದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.