ಪತಿಯ ಪರವಾಗಿ ಅಬ್ಬರದ ಪ್ರಚಾರದಲ್ಲಿ ಶಿವಲೀಲಾ ಕುಲಕರ್ಣಿ – ಕಾಂಗ್ರೇಸ್ ಕಾರ್ಯಕರ್ತರು ಮುಖಂಡರೊಂದಿಗೆ ಪ್ರಚಾರದೊಂದಿಗೆ ಮತಯಾಚನೆ…..

Suddi Sante Desk
ಪತಿಯ ಪರವಾಗಿ ಅಬ್ಬರದ ಪ್ರಚಾರದಲ್ಲಿ ಶಿವಲೀಲಾ ಕುಲಕರ್ಣಿ – ಕಾಂಗ್ರೇಸ್ ಕಾರ್ಯಕರ್ತರು ಮುಖಂಡರೊಂದಿಗೆ ಪ್ರಚಾರದೊಂದಿಗೆ ಮತಯಾಚನೆ…..

ಧಾರವಾಡ

ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ 71 ರಲ್ಲಿ ಚುನಾವಣೆಯ ಅಖಾಡ ಕಾವೇರುತ್ತಿದೆ ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಪರ ಒಲವು ಹೆಚ್ಚಾಗಿದ್ದು ಬದಲಾವಣೆ ಬಯಸಿರುವ ಮತದಾರರು ಈ ಬಾರಿ ಮತ್ತೆ ವಿನಯ ಕುಲಕರ್ಣಿ ಅವರನ್ನು ಆಯ್ಕೆ ಮಾಡಲು ಮುಂದಾಗಿದ್ದಾರೆ

ಇನ್ನೂ ಕ್ಷೇತ್ರದ ವ್ಯಾಪ್ತಿಯ ನರೇಂದ್ರ ಹಾಗು ಗರಗ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಹಾಗೂ ಬಹಿರಂಗ ಚುನಾವಣಾ ಪ್ರಚಾರ ಕಾರ್ಯ ಕೈಗೊಂಡರು. ಈ ಸಂದರ್ಭದಲ್ಲಿ ನಿಕೇತ ಮೌರ್ಯರವರು ಭಾಗಿಯಾಗಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿ ವಿನಯ ಕುಲಕರ್ಣಿ ಪರವಾಗಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಧಾರವಾಡ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರವಿಂದ ಈಗನಗೌಡರ ಹಾಗು ಧಾರವಾಡ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಈಶ್ವರ ಶಿವಳ್ಳಿ, ಗ್ರಾಮಸ್ಥರು, ಗುರು ಹಿರಿಯರು, ಪಕ್ಷದ ಕಾರ್ಯಕರ್ತರು ಭಾಗಿಯಾದರು

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.