ರಾಜ್ಯದ ಸರ್ಕಾರಿ ನೌಕರರಿಗೆ ನಾಳೆ ಅರ್ಧ ದಿನ ರಜೆ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ವಿಶೇಷ ಅನುಮತಿ ರಜೆ ಆದೇಶ…..

Suddi Sante Desk

ಬೆಂಗಳೂರು –

ನಾಳೆ ಪ್ರಥಮ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಮತ್ತು ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.ಸಚಿವಾಲಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಮತ್ತು ರಾಜ್ಯದ ಸರ್ಕಾರಿ ನೌಕರರ ಸಂಘ ಈ ಒಂದು ಕಾರ್ಯಕ್ರಮ ವನ್ನು ಹಮ್ಮಿಕೊಂಡಿದ್ದು ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ

ಕಾರ್ಯಕ್ರಮ ದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಣೆ ಮಾಡಿದ ಸರ್ಕಾರಿ ನೌಕರರು ಮತ್ತು ಅಧಿಕಾರಿ ಗಳಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಯನ್ನು ನೀಡಲಾಗುತ್ತಿದೆ. ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಈ ಒಂದು ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲಿದ್ದಾರೆ

ಇನ್ನೂ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆಯನ್ನು ನೀಡಲಾಗಿದೆ ಈ ಒಂದು ಕುರಿತು ರಾಜ್ಯ ಸರ್ಕಾರ ಆದೇಶ ವನ್ನು ಮಾಡಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.