ರಾಜ್ಯದ ಎರಡು ವಿಧಾನ ಸಭಾ ಕ್ಷೇತ್ರಗಳ ಕೈ ಪಕ್ಷದ ಟಿಕೆಟ್ ಘೋಷಣೆ – ಶ್ರೀನಿವಾಸ ಮಾನೆ ಗೆ ಹಾನಗಲ್ ಟಿಕೆಟ್…..

Suddi Sante Desk

ಧಾರವಾಡ –

ರಾಜ್ಯದ ಎರಡು ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಹೌದು ಹಾನಗಲ್ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಅವರಿಗೆ ಟಿಕೆಟ್ ನೀಡಲಾಗಿದೆ

ಇನ್ನೂ ಇತ್ತ ಸಿಂದಗಿ ವಿಧಾನ ಸಭಾ ಕ್ಷೇತ್ರಕ್ಕೆ ಅಶೋಕ ಮನಗೂಳಿ ಅವರಿಗೆ ಟಿಕೆಟ್ ನೀಡಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.