ರಾಜ್ಯದ ಮುಖ್ಯಮಂತ್ರಿ ಉಪಮುಖ್ಯಮಂತ್ರಿಗೆ ಅಭಿನಂದನೆಗಳನ್ನು ಹೇಳಿದ ರಾಜ್ಯ ಸರ್ಕಾರಿ ನೌಕರರ ಸಂಘಟನೆ – ದಸರಾ ಗಿಪ್ಟ್ ನೀಡಿದಕ್ಕೆ ರಾಜ್ಯ ಸರ್ಕಾರಕ್ಕೆ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸಮಸ್ತ ರಾಜ್ಯದ ಸರ್ಕಾರಿ ನೌಕರರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ ಸಂಘ…..

Suddi Sante Desk
ರಾಜ್ಯದ ಮುಖ್ಯಮಂತ್ರಿ ಉಪಮುಖ್ಯಮಂತ್ರಿಗೆ ಅಭಿನಂದನೆಗಳನ್ನು ಹೇಳಿದ ರಾಜ್ಯ ಸರ್ಕಾರಿ ನೌಕರರ ಸಂಘಟನೆ – ದಸರಾ ಗಿಪ್ಟ್ ನೀಡಿದಕ್ಕೆ ರಾಜ್ಯ ಸರ್ಕಾರಕ್ಕೆ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸಮಸ್ತ ರಾಜ್ಯದ ಸರ್ಕಾರಿ ನೌಕರರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ ಸಂಘ…..

ಬೆಂಗಳೂರು

ರಾಜ್ಯದ ಮುಖ್ಯಮಂತ್ರಿ ಉಪಮುಖ್ಯಮಂತ್ರಿಗೆ ಅಭಿನಂದನೆಗಳನ್ನು ಹೇಳಿದ ರಾಜ್ಯ ಸರ್ಕಾರಿ ನೌಕರರ ಸಂಘಟನೆ – ದಸರಾ ಗಿಪ್ಟ್ ನೀಡಿದಕ್ಕೆ ರಾಜ್ಯ ಸರ್ಕಾರಕ್ಕೆ ಆರ್ಥಿಕ ಇಲಾಖೆಯ ಅಧಿಕಾರಿ ಗಳಿಗೆ ಸಮಸ್ತ ರಾಜ್ಯದ ಸರ್ಕಾರಿ ನೌಕರರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ ಸಂಘ

ಹೌದು ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಡಿಎ ನೀಡಿ ದಸರಾ ಗಿಪ್ಟ್ ನೀಡಿದೆ. ಶೇ.3.75 ರಷ್ಟು ಡಿಎ ಹೆಚ್ಚಳವನ್ನು ಮಾಡಿ ಆದೇಶವನ್ನು ಮಾಡಿದೆ.ಇನ್ನೂ ಕೇಂದ್ರ ಸರ್ಕಾರವು ಕೂಡಾ ತನ್ನ ನೌಕರರಿಗೆ ಡಿಎ ನೀಡಿತ್ತು ಇದರ ಬೆನ್ನಲ್ಲೇ ಇತ್ತ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಕ್ಕೆ ಈ ಒಂದು ವಿಚಾರದಲ್ಲಿ ಡಿಎ ನೀಡುವಂತೆ ಒತ್ತಾಯಿಸಿ ಪತ್ರವನ್ನು ಬರೆದಿತ್ತು ಈ ಒಂದು ಒತ್ತಾಯದ ಬೆನ್ನಲ್ಲೇ ರಾಜ್ಯ ಸರ್ಕಾರವು ಶೇ 3.75 ರಷ್ಟು ಡಿಎ ನೀಡಿ ಆದೇಶವನ್ನು ಮಾಡಿದ್ದು ಹೀಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘಟನೆ ರಾಜ್ಯದ ಮುಖ್ಯ. ಮಂತ್ರಿ ಉಪ ಮುಖ್ಯಮಂತ್ರಿ ಗೆ ಅಭಿನಂದನೆಗ ಳನ್ನು ಸಲ್ಲಿಸಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ಆದೇಶದ ಬೆನ್ನಲ್ಲೇ ಈ ಒಂದು ಡಿಎ ಯನ್ನು ನೀಡಿದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಂಘವು ಹೇಳಿದೆ.ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಮತ್ತು ಟೀಮ್ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.