ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಪ್ಟ್ ನೀಡಿದ ರಾಜ್ಯ ಸರ್ಕಾರ – ಕೇಂದ್ರ ಸರ್ಕಾರದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರ ಸಂಘಟನೆಯ ಪತ್ರಕ್ಕೆ ಸ್ಪಂದಿಸಿ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ…..

Suddi Sante Desk
ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಪ್ಟ್ ನೀಡಿದ ರಾಜ್ಯ ಸರ್ಕಾರ – ಕೇಂದ್ರ ಸರ್ಕಾರದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರ ಸಂಘಟನೆಯ ಪತ್ರಕ್ಕೆ ಸ್ಪಂದಿಸಿ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ…..

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಪ್ಟ್ ನೀಡಿದ ರಾಜ್ಯ ಸರ್ಕಾರ – ಕೇಂದ್ರ ಸರ್ಕಾರದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರ ಸಂಘಟನೆಯ ಪತ್ರಕ್ಕೆ ಸ್ಪಂದಿಸಿ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ.

ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಡಿಎ ಯನ್ನು ಹೆಚ್ಚಳ ಮಾಡಿದ ಬೆನ್ನಲ್ಲೇ ಈ ಒಂದು ವಿಚಾರ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘಟನೆ ರಾಜ್ಯದ ಸರ್ಕಾರಿ ನೌಕರರಿಗೆ ಕೂಡಾ ಶೇ 4 ರಷ್ಟು ಡಿಎ ಯನ್ನು ನೀಡುವಂತೆ ಪತ್ರವನ್ನು ಬರೆದಿತ್ತು ಜೊತೆಗೆ ಒತ್ತಾಯವನ್ನು ಕೂಡಾ ಮಾಡಲಾಗಿತ್ತು.

ಇದೆಲ್ಲದರ ಪರಿಣಾಮವಾಗಿ ರಾಜ್ಯ ಸರ್ಕಾರ ದೀಪಾವಳಿ ಹಬ್ಬದ ಮುನ್ನವೇ ರಾಜ್ಯದ ಸರ್ಕಾರಿ ನೌಕರರಿಗೆ ಡಿಎ ಯನ್ನು ನೀಡಿದೆ.ಹೌದು ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ದಸರಾ ಬಂಪರ್ ಗಿಫ್ಟ್ ಸಿಕ್ಕಿದ್ದು ಶೇ.3.75 ರಷ್ಟು ಡಿಎ ಹೆಚ್ಚಳವನ್ನು ಮಾಡಲಾಗಿದೆ.ರಾಜ್ಯ ಸರ್ಕಾರ ಡಿಎ ಹೆಚ್ಚಳ ಮಾಡಿ ಆದೇಶಿಸಿದೆ ರಾಜ್ಯ ಸರ್ಕಾರಿ ನೌಕರರ ಸಂಘ ಡಿಎ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು.

ಈ ಮನವಿ ಪುರಸ್ಕರಿಸಿ ದಸರಾ ಗಿಫ್ಟ್ ಕೊಟ್ಟಿದೆ. ದಸರಾ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರ ಡಿಸಿದೆ.ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.38.75ಗೆ ಏರಿಕೆಯಾದಂತಾಗಿದೆ UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ.4 ರಷ್ಟು ಹೆಚ್ಚಿಸಿದೆ

(ಶೇ.46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು 4 ಶೇ. ದಷ್ಟು ಹೆಚ್ಚಿಸಿ ಸಿಹಿ ಸುದ್ದಿ ನೀಡಿತ್ತು. ಅ. 18 ರಂದು ಕೇಂದ್ರ ಸರ್ಕಾರ ಈ ಘೋಷಣೆ ಮಾಡಿತ್ತು ಇದೀಗ ರಾಜ್ಯ ಸರ್ಕಾರ ತನ್ನ ನೌಕರರ ಡಿಎ ಯನ್ನು 3.75 ಶೇ ಹೆಚ್ಚಿಸಿ ಹಬ್ಬಕ್ಕೆ ಗುಡ್ ನ್ಯೂಸ್ ನೀಡಿದೆ.

ಕೇಂದ್ರ ಸರ್ಕಾರ ಡಿಎ ಹೆಚ್ಚಿಸಿದ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಡಿಎ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು.ಇದೀಗ ರಾಜ್ಯ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ಹಬ್ಬದ ಸಿಹಿ ಸುದ್ದಿ ನೀಡಿದೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ)ಯನ್ನು ಶೇ.3.75ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದ್ದು ಹಬ್ಬದ ಸಮಯದಲ್ಲಿ ಇದೊಂದು ಸಂತೋಷದ ವಿಚಾರವಾದಂತಾಗಿದೆ.

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.