This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಗಾಗಿ ಜೂನ್ 27 ರಂದು CM ಮನೆಯ ಮುಂದೆ ಹೋರಾಟ – ಬಸವ ಜಯ ಮೃತ್ಯುಂಜಯ ಸ್ವಾಮಿಜಿ, ಮಾಜಿ ಸಚಿವ ವಿನಯ ಕುಲಕರ್ಣಿ ಉಪಸ್ಥಿತಿ…..

WhatsApp Group Join Now
Telegram Group Join Now

ಬೆಳಗಾವಿ-

ಪಂಚಮಸಾಲಿ ಸಮಾಜದ ಏಳಿಗೆಗಾಗಿ ಹೋರಾಟ ಮಾಡಲು ಮತ್ತೆ ವೇದಿಕೆಯವರು ಸಜ್ಜಾಗುತ್ತಿದ್ದಾರೆ ಹೌದು

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ನಗರದಲ್ಲಿ ಸಭೆ ನಡೆಯಿತು ನಗರದಲ್ಲಿ ನಡೆದ ಈ ಒಂದು ಸಭೆಯಲ್ಲಿ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾ ಸ್ವಾಮಿಗಳ ನೇತೃತ್ವ ದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿಗಾಗಿ ವಿಳಂಬ ಮಾಡುತ್ತಿರುವ ಸರ್ಕಾರದ ವಿರುದ್ಧ ಬರುವ 27 ರಂದು ಮುಖ್ಯಮಂತ್ರಿಯವರ ಗೃಹ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವ ಕುರಿತು ಬೆಳಗಾವಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು

ಇನ್ನೂ ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ,ಎ ಬಿ ಪಾಟೀಲ,ಆರ್ ಕೆ ಪಾಟೀಲ,ಚನ್ನರಾಜ ಹಟ್ಟಿಹೋಳಿ ಹಾಗೂ ವಿವಿಧ ಜಿಲ್ಲಾವಾರು ಪಂಚಮಸಾಲಿ ಮುಖಂಡರು ಉಪಸ್ಥಿತರಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk