This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಧಾರವಾಡ

ಕಲಘಟಗಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೆದಾರ – ಖಾತೆ ಬದಲಾವಣೆಗೆ 45 ಸಾವಿರ ಗೆ ಬೇಡಿಕೆ ಇಟ್ಟಿದ್ದ ಸುರೇಶ ಅಡವಿ ಟ್ರ್ಯಾಪ್…..

WhatsApp Group Join Now
Telegram Group Join Now

ಕಲಘಟಗಿ

ಕಲಘಟಗಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೆದಾರ – ಖಾತೆ ಬದಲಾವಣೆಗೆ 45 ಸಾವಿರ ಗೆ ಬೇಡಿಕೆ ಇಟ್ಟಿದ್ದ ಸುರೇಶ ಅಡವಿ ಟ್ರ್ಯಾಪ್

ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿರಸ್ತೆದಾರರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಲಘಟಗಿಯಲ್ಲಿ ನಡೆದಿದೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಹಶೀಲ್ದಾರ ಕಚೇರಿಯಲ್ಲಿ ಈ ಒಂದು ಟ್ರ್ಯಾಪ್ ಆಗಿದೆ.

ತಹಶೀಲ್ದಾರ ಕಚೇರಿಯ ಶಿರಸ್ತೆದಾರ ಸುರೇಶ ಅಡವಿ ಲೋಕಾಯುಕ್ತ ಬಲೆಗೆ ಬಿದ್ದವರಾದವ ರಾಗಿದ್ದಾರೆ.ವ್ಯಕ್ತಿಯೊಬ್ಬರ ಖಾತೆಯನ್ನು ಬದಲಾ ವಣೆ ಮಾಡುವ ವಿಚಾರ ಕುರಿತಂತೆ 50 ಸಾವಿರ ರೂಪಾಯಿಗೆ ಬೇಡಿಕೆಯನ್ನು ಇಟ್ಟಿದ್ದರು.ಹೀಗಾಗಿ ಈ ಕುರಿತಂತೆ ಲೋಕಾಯುಕ್ತರಿಗೆ ದೂರನ್ನು ನೀಡಿದ್ದರು.ದೂರಿನ ಹಿನ್ನಲೆಯಲ್ಲಿ ಇತ್ತ ಕಚೇರಿ ಯಲ್ಲಿ ಹಣವನ್ನು ತಗೆದುಕೊಳ್ಳುವಾಗ ಸುರೇಶ ಅಡಿವಿ ಲೋಕಾಯುಕ್ತ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಎಸ್ಪಿ ಶಂಕರ ರಾಗಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಮತ್ತು ಟೀಮ್ ನವರು ಈ ಒಂದು ಕಾರ್ಯಾಚರಣೆಯನ್ನು ಮಾಡಿದ್ದಾರೆ.ಸಧ್ಯ ಟ್ರಾಪ್ ಆಗಿರುವ ಸುರೇಶ್ ಅಡಿವಿ ಯನ್ನು ವಶಕ್ಕೆ ತಗೆದುಕೊಂಡಿರುವ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮಾಡ್ತಾ ಇದ್ದಾರೆ.ಇನ್ನೂ ಈ ಒಂದು ಕಾರ್ಯಾ ಚರಣೆಯಲ್ಲಿ ಪೊಲೀಸ್ ಅಧಿಕಾರಿಗಳಾದ ಬಸಗೌಡ ಚ ಪಾಟೀಲ್, ಪ್ರಭುಲಿಂಗಯ್ಯ ಹಿರೇಮಠ, ಟಿ.ಎ ಸೊಪ್ಪಿ, ವಿ.ಎಸ್. ದೇಸಾಯಿ ಗೌಡ್ರ, ಎಸ್.ಇ.ಲಕ್ಕಮ್ಮನವರ,ಎಮ್ ಎಮ್ ಶಿವನಾಯ್ಕ‌ರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸುದ್ದಿ ಸಂತೆ ನ್ಯೂಸ್ ಕಲಘಟಗಿ…..


Google News

 

 

WhatsApp Group Join Now
Telegram Group Join Now
Suddi Sante Desk