This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ಮಾಜಿ ಶಿಕ್ಷಣ ಸಚಿವರಿಂದ ಸ್ವಾಗತ ಇದು ಮಕ್ಕಳಿಗೆ ಅತ್ಯಂತ ಅಗತ್ಯ ವಿತ್ತು ಎಂದರು ಸುರೇಶ್ ಕುಮಾರ್

WhatsApp Group Join Now
Telegram Group Join Now

ಬೆಂಗಳೂರು –

ಕಳೆದ ಹಲವು ದಿನಗಳಿಂದ ಮೌನವಾಗಿದ್ದ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೌನ ಮುರಿದಿದ್ದಾರೆ.ಹೌದು ಮಕ್ಕಳಿಗೆ ಅದರಲ್ಲಿಯೂ ಗ್ರಾಮೀಣ ಭಾಗದ ಮಕ್ಕಳಿಗೆ ಇದು ಅತ್ಯಂತ ಅಗತ್ಯವಿತ್ತು ಎಂದು ಟ್ವೀಟ್ ಮಾಡಿ ಉಲ್ಲೇಖ ಮಾಡಿದ್ದಾರೆ

ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರವು ಶೇ. 2 ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ 6,7,8ನೇ ತರಗತಿಗಳನ್ನು ಸೆಪ್ಟೆಂಬರ್ 6 ರಿಂದ ಆರಂಭಿಸಲು ಕೈಗೊಂಡಿರುವ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಉಲ್ಲೇಖ ಮಾಡಿ ಪೊಸ್ಟ್ ಮಾಡಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk