ಬೆಂಗಳೂರು –
IAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರದಿಂದ ಮುಂದುವರೆದ ಸರ್ಜರಿ ಹೌದು
ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿ ಕಾರ್ಯವನ್ನು ಮುಂದುವರೆಸಿದ್ದ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.ಹೌದು ರಾಕೇಶ್ ಸಿಂಗ್ ಮತ್ತು ಮೊಹಮ್ಮದ್ ಮೊಸೀನ್ ಮತ್ತು ಮಂಜುನಾಥ ಹೀಗೆ ಮೂವರು ಅಧಿಕಾರಿ ಗಳನ್ನು ವರ್ಗಾವಣೆ ಮಾಡಿದೆ.
![](https://suddisante.com/oatseeng/2024/01/FB_IMG_1706699127891.jpg)
ಈ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.ಸಾರ್ವಜನಿಕರ ಹಿತದೃಷ್ಠಿ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಈ ಒಂದು ವರ್ಗಾವಣೆಯನ್ನು ಮಾಡಿದ್ದು ಇದರೊಂದಿಗೆ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಸರ್ಜರಿಯನ್ನು ಮಾಡಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..