This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

Local News

ಧಾರವಾಡದ ತೆಗೂರು ಬಳಿ ನಿಡಸೋಸಿ ಮಠದ ಸ್ವಾಮಿಜಿ ಕಾರು ಅಪಘಾತ – ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಹೊರಟಿದ್ದ ಶಿವಲಿಂಗೇಶ್ಚರ ಸ್ವಾಮಿಜಿ ಪಾರು

WhatsApp Group Join Now
Telegram Group Join Now

ಧಾರವಾಡ –

ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಶ್ರೀ ಕಾರು ಪಲ್ಟಿ ಪ್ರಾಣಾಪಾಯದಿಂದ ಪಾರು

ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ ಧಾರವಾಡ ತೇಗೂರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಸಂಭವಿಸಿದೆ.ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಅವರು ಹುಬ್ಬಳ್ಳಿಯಲ್ಲಿ ನಡೆದ ಸರಳವಾಸ್ತು ತಜ್ಞ ಚಂದ್ರ ಶೇಖರ ಗುರೂಜಿ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಮರಳಿ ಊರಿಗೆ ಹೊರಡುವ ಸಂದರ್ಭದಲ್ಲಿ ಅವರ ಕಾರು ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ.

ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗುವ ಸಂದರ್ಭ ದಲ್ಲಿ ಕಾರು ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಸ್ವಾಮಿಜಿ ಕೂಡಾ ಪ್ರಯಾಣ ಬೆಳೆಸುತ್ತಿದ್ದರು

ಅದೃಷ್ಟವಶಾತ್ ಶ್ರೀಗಳು ಪ್ರಾಣಾಪಾಯದಿಂದ ಪಾರಾ ಗಿದ್ದಾರೆ.ಕಾರಿನಲ್ಲಿದ್ದ ಚಾಲಕ ರಮೇಶ ಮಾಳಿ ಸೇರಿದಂತೆ ಇಬ್ಬರು ಆಪ್ತ ಸಹಾಯಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಧಾರವಾಡ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk