ಆತ್ಮಹತ್ಯೆಗೆ ಶರಣಾದ ಕಬಡ್ಡಿ ಆಟಗಾರ – ಸ್ನಾನ ಮಾಡುವ ಕೊಠಡಿಯಲ್ಲಿ ನೇಣಿಗೆ ಶರಣಾದ ಸ್ವರಾಜ್…..

Suddi Sante Desk
ಆತ್ಮಹತ್ಯೆಗೆ ಶರಣಾದ ಕಬಡ್ಡಿ ಆಟಗಾರ – ಸ್ನಾನ ಮಾಡುವ ಕೊಠಡಿಯಲ್ಲಿ ನೇಣಿಗೆ ಶರಣಾದ ಸ್ವರಾಜ್…..

ಬೆಳ್ತಂಗಡಿ

ಕಬಡ್ಡಿ ಆಟಗಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಯಲ್ಲಿ ನಡೆದಿದೆ. ತಾಲೂಕಿನ ಪುದುವೆಟ್ಟು ಕುಬಲದಕಲ್ಲಿ ಈ ಒಂದು ಘಟನೆ ನಡೆದಿದೆ.ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ಆತ್ಮಹತ್ಯೆ ಮಾಡಿಕೊಂಡ ವರಾಗಿದ್ದಾರೆ

ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸಾವಾ ಗಿದ್ದು ಹಳೆಮನೆಯಾದ ಪುದುವೆಟ್ಟುವಿನಲ್ಲಿ ಸ್ನಾನ ಮಾಡುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ.ಸ್ವರಾಜ್ ಕಬಡ್ಡಿ ಆಟ ದಲ್ಲಿ ಅತ್ಯುತ್ತಮ ಆಟಗಾರನಾಗಿದ್ದು ಉಜಿರೆಯ ಸಾನಿಧ್ಯ ಖಾಸಗಿ ಕಂಪನಿ ಒಂದರಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಳ್ತಂಗಡಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.