ಶಿಕ್ಷಕ ಬಂಧನ ಶಿಕ್ಷಕ ಶಶಿಕುಮಾರ್ ಅವರ ಬಂಧನದ ಹಿಂದಿನ ಕಾರಣ ಕೇಳಿದರೆ ಶಾಕ್ ಆಗುತ್ತೆ…..

Suddi Sante Desk

ಮಲಪ್ಪುರಂ –

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 30 ವರ್ಷಗಳಲ್ಲಿ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋ ಪದ ಮೇಲೆಶಾಲಾ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದ್ದು ಈ ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ.

ಮಲಪ್ಪುರಂನ ಸೇಂಟ್ ಜೆಮ್ಮಾಸ್ ಗರ್ಲ್ಸ್ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕ ಹಾಗೂ ಮಲಪ್ಪುರಂ ಪುರಸ ಭೆಯ ಕೌನ್ಸಿಲ್ ಸದಸ್ಯ ಕೆ.ವಿ.ಶಶಿಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಏತನ್ಮಧ್ಯೆ ಕೇರಳದ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.