This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ಹೃದಯಾಘಾತದಿಂದ ಶಿಕ್ಷಕ ನಿಧನ ಕುಟುಂದವರೊಂದಿಗೆ ಮನೆಯಲ್ಲಿ ಕುಳಿತಿದ್ದ ನರೇಂದ್ರ ಸರ್ ಸಾವು

WhatsApp Group Join Now
Telegram Group Join Now

ಸಿಂದಗಿ –

ರಾಜ್ಯದಲ್ಲಿ ಹೃದಯಾಘಾತದಿಂದ ಶಿಕ್ಷಕರೊಬ್ಬರು ಸಾವಿಗೀಡಾಗಿದ್ದಾರೆ.ಹೌದು ಎಂದಿನಂತೆ ಇಂದು ಶಾಲೆಯನ್ನು ಮುಗಿಸಿಕೊಂಡು ಮನೆಯಲ್ಲಿ ಕುಟುಂಬದವರೊಂದಿಗೆ ಕುಳಿತುಕೊಂಡಿದ್ದ ಯುವ ಉತ್ಸಾಹಿ ಶಿಕ್ಷಕರೊಬ್ಬರು ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿನ ಖೈನೂರ ಶಾಲೆಯ ಶಿಕ್ಷಕ ನರೇಂದ್ರ ತಳಿಗೇರ ಮೃತರಾದ ಶಿಕ್ಷಕರಾಗಿದ್ದಾರೆ.ಮೂಲತಃ ವಿಜಯಪುರ ಜಿಲ್ಲೆಯ ಕಾಖಂಡಕಿ ಗ್ರಾಮದವರಾಗಿದ್ದು ಖೈನೂರ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಯುವ ಉತ್ಸಾಹಿ ಶಿಕ್ಷಕರಾಗಿದ್ದರು.ತಾಲ್ಲೂಕಿನ ಖೈನೂರ ಶಾಲೆಯ ಸಹಶಿಕ್ಷಕನಾಗಿದ್ದ ನೆಚ್ಚಿನ ಗೆಳೆಯ ನರೇಂದ್ರ ತಳಗೇರಿ ಸ್ವಲ್ಪ ಹೊತ್ತಿನ ಹಿಂದೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ‌. ಶಾಲೆಗೆ ರಜೆಯ ಹಿನ್ನಲೆಯಲ್ಲಿ ಕ್ರಿಕೆಟ್ ಆಡಿಕೊಂಡು ಮನೆಗೆ ಬಂದಿದ್ದರು.ಆಗಷ್ಟೇ ಬಂದಿದ್ದ ಇವರಿಗೆ ಎದೆನೋವು ಕಾಣಿಸಿಕೊಂಡು ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿ ಮೃತರಾದರು.ಮೃತರಾದ ಯುವ ಉತ್ಸಾಹಿ ಶಿಕ್ಷಕನಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕ ಬಂಧುಗಳು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ಸೂಚಿಸಿದ್ದಾರೆ.

ಅದರಲ್ಲೂ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪವಾಡೆಪ್ಪ,ಗುರು ತಿಗಡಿ,ಎಸ್ ವಾಯ್ ಸೊರಟಿ,ಚಂದ್ರಶೇಖರ್ ಶೆಟ್ರು,ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ,ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ,ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ,ಅಕ್ಬರಲಿ ಸೋಲಾಪುರ,ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂ ಗಲ,ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ.ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ,ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ, ಇತ್ತ ಇವರೊಂದಿಗೆ ಸಿದ್ಧು ಎಚ್ ಉಕ್ಕಲಿ,ಜಿಲ್ಲಾ ಅಧ್ಯಕ್ಷರು ಗ್ರಾಮಿಣ ಶಿಕ್ಷಕರ ಸಂಘ ವಿಜಯಪುರ ಶ್ರೀನಾಥ್ ದೊಡಮನಿ ಎಚ್ ಬಿ ಬಾರಿಕಾಯಿ ಎಮ್ ಎನ್ ಯಾಳವಾರ ಗುರು ಸುನಿಲ ಬಿರಾದಾರ ಗುರು ಬಿರಾದಾರ ದೇವರಹಿಪ್ಪರಗಿ ತಾಲೂಕು ಅಧ್ಯಕ್ಷರು ಸಂತಾಪವನ್ನು ಸೂಚಿಸಿದರು


Google News

 

 

WhatsApp Group Join Now
Telegram Group Join Now
Suddi Sante Desk