This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

State News

ಶಿಕ್ಷಕ ರವೀಂದ್ರ ಅವರಿಂದ ವಿದ್ಯಾರ್ಥಿಗಳಿಗೆ ಡಿಕ್ಷನರಿ ಕೊಡಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದಲ್ಲಿ ಷಡಾಕ್ಷರಿ ಸಮ್ಮುಖದಲ್ಲಿಯೇ ವಿತರಣೆ…..

WhatsApp Group Join Now
Telegram Group Join Now

ಯಾದಗಿರಿ –

ಯಾದಗಿರಿಯ ಗುರುಮಿಠಕಲ್ಲ್ ನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯ ಲಿದೆ. ಈ ಒಂದು ಕಾರ್ಯಕ್ರಮವು ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ನಡೆಸಿ ಕೊಡುವ ಕಾರ್ಯಕ್ರಮದಲ್ಲಿ SSLC ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದಲ್ಲಿ ಗ್ರಾಮೀಣ ಪ್ರೌಢಶಾಲಾ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷರಾದ ರವಿಂದ್ರ ಶಿಕ್ಷಕರು ಅವರು ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದಲ್ಲಿ ಎಲ್ಲ ವಿದ್ಯಾರ್ಥಿ ಗಳಿಗೆ ಡಿಕ್ಷನರಿ ನೀಡಲಿದ್ದಾರೆ.

ಇಂದು ನಡೆಯಲಿರುವ ಈ ಒಂದು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನೆರವಾಗಲಿ ಎಂಬ ಕಾರಣಕ್ಕಾಗಿಯೇ ಇವುಗಳನ್ನು ವಿತರಣೆ ಮಾಡಲಾಗುತ್ತಿದೆ.ಇನ್ನೂ ಶಿಕ್ಷಕ ಮತ್ತು ಜಿಲ್ಲಾಧ್ಯಕ್ಷರಾಗಿರುವ ರವೀಂದ್ರ ಅವರ ಈ ಒಂದು ಕಾರ್ಯಕ್ಕೆರಾಜ್ಯ ಘಟಕದಿಂದ ಹಾಗೂ ರಾಯಚೂರು ಕಲಬುರಗಿ ಬೀದರ್ ಬಳ್ಳಾರಿ ಜಿಲ್ಲಾ ಘಟಕದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗಿದ್ದು ಅವರ ಕಾರ್ಯ ಎಲ್ಲರಿಗೂ ಮಾದರಿ ಎಂದು ಪ್ರೌಢ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಪವಾಡೆಪ್ಪ ಅವರು ಹೇಳಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk