ಶಿಕ್ಷಕ ರವಿಕುಮಾರ್ ಇನ್ನೂ ನೆನಪು ಮಾತ್ರ – ಅಗಲಿದ ಗುರುವಿಗೆ ನಾಡಿನ ಶಿಕ್ಷಕ ಬಂಧುಗಳಿಂದ ಸಂತಾಪ ನಮನ…..

Suddi Sante Desk
ಶಿಕ್ಷಕ ರವಿಕುಮಾರ್ ಇನ್ನೂ ನೆನಪು ಮಾತ್ರ – ಅಗಲಿದ ಗುರುವಿಗೆ ನಾಡಿನ ಶಿಕ್ಷಕ ಬಂಧುಗಳಿಂದ ಸಂತಾಪ ನಮನ…..

ಬೆಂಗಳೂರು

ರಾಜ್ಯದಲ್ಲಿ ಹಿರಿಯ ಶಿಕ್ಷಕರೊಬ್ಬರು ನಿಧನ ರಾಗಿದ್ದಾರೆ.ಹೌದು ಕೆ. ಎನ್. ರವಿಕುಮಾರ್ ಅವರೇ ನಿಧನರಾದ ಶಿಕ್ಷಕರಾಗಿದ್ದಾರೆ ಅರಕೆರೆ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಇವರು ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನ ರಾಗಿದ್ದಾರೆ.

ದೈವದೀನರಾದ ಹಿರಿಯ ಗುರುವಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ನಡೆಯಲಿದೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.