This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಬೀದರ್

ಶಿಕ್ಷಕ ಮಾನತು – ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಂದ ಅಮಾನತು ಆದೇಶ…..

WhatsApp Group Join Now
Telegram Group Join Now

ಬೀದರ್‌

ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಹ ಶಿಕ್ಷಕ ರೊಬ್ಬರನ್ನು ಅಮಾನತು ಮಾಡಿದ ಘಟನೆ ಬೀದರ್ ನಲ್ಲಿ ನಡೆದಿದ ಬಸವಕಲ್ಯಾಣ ತಾಲ್ಲೂಕಿನ ಕಾಂಬಳೆವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಅಶೋಕ ರೆಡ್ಡಿ ಹುಡೆ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಲೀಂ ಪಾಷಾ ಅಮಾನತು ಮಾಡಿದ್ದಾರೆ

ಅಶೋಕ ರೆಡ್ಡಿ ಅವರು ಬಸವಕಲ್ಯಾಣ ತಾಲ್ಲೂಕಿನ ಕಿಟ್ಟಾ ಗ್ರಾಮದ ಕರ್ನಾಟಕ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ಶಾಲೆಯ ನೋಡಲ್‌ ಅಧಿಕಾರಿ ಕೂಡ ಆಗಿದ್ದಾರೆ.ವಸತಿ ಶಾಲೆಯ ಮೇಲ್ವಿಚಾರಕಿ ಸುನೀತಾರಾಜಕುಮಾರ ನಾರಾಯಣಪೇಟಕರ ಅವರಿಗೆ ಲೈಂಗಿಕ ಕಿರು ಕುಳ ಕೊಟ್ಟಿದ್ದಾರೆ ಎಂಬ ದೂರು ಆಧರಿಸಿ ಜುಲೈ 27ರಂದು ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಅಧಿಕಾರಿಗಳನ್ನು ಶಾಲೆಗೆ ಕಳುಹಿಸಿ ವರದಿ ಪಡೆಯಲಾಗಿದೆ.

ಅಶೋಕ ರೆಡ್ಡಿ ಅವರು ಕರ್ತವ್ಯಲೋಪ ದುರ್ನಡತೆಯಿಂದ ವರ್ತಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಅವರ ವಿರುದ್ಧ ಕರ್ನಾಟಕ ನಾಗರಿಕ ಸೇವಾ (ನಡತೆ)ನಿಯಮಾವಳಿ 2021ರ ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಸಲೀಂ ಪಾಷಾ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೀದರ್…..


Google News

 

 

WhatsApp Group Join Now
Telegram Group Join Now
Suddi Sante Desk