ಡಿಪೋದಲ್ಲಿ ನೇಣು ಬಿಗಿದುಕೊಂಡು ಬಸ್ ಚಾಲಕ ಆತ್ಮಹತ್ಯೆ – ಮಾನಸಿಕವಾಗಿ ನೊಂದುಕೊಂಡಿದ್ದ ನಾಗೇಶ್ ಸಾವಿಗೆ ಶರಣು…..

Suddi Sante Desk
ಡಿಪೋದಲ್ಲಿ ನೇಣು ಬಿಗಿದುಕೊಂಡು ಬಸ್ ಚಾಲಕ ಆತ್ಮಹತ್ಯೆ – ಮಾನಸಿಕವಾಗಿ ನೊಂದುಕೊಂಡಿದ್ದ ನಾಗೇಶ್ ಸಾವಿಗೆ ಶರಣು…..

ಬೆಂಗಳೂರು

ಡಿಪೋದಲ್ಲಿ ನೇಣು ಬಿಗಿದುಕೊಂಡು ಬಸ್ ಚಾಲಕ ಆತ್ಮಹತ್ಯೆ – ಮಾನಸಿಕವಾಗಿ ನೊಂದುಕೊಂಡಿದ್ದ ನಾಗೇಶ್ ಸಾವಿಗೆ ಶರಣು

ಹೌದು ಬಿಎಂಟಿಸಿ ಡಿಪೋದಲ್ಲಿ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ.ತಾಲೂಕಿನ ಆವತಿ ಮೂಲದ ನಾಗೇಶ್ (45) ಆತ್ಮಹತ್ಯೆಗೆ ಶರಣಾದ ಚಾಲಕರಾಗಿದ್ದಾರೆ

ಚಾಲಕ ಕಂ ನಿರ್ವಾಹಕನಾಗಿ ಕೆಲಸ ಮಾಡುತ್ತಿ ದ್ದರು. ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ನಾಗೇಶ್. ಕಳೆದ ಮಧ್ಯರಾತ್ರಿ ಡಿಪೋಗೆ ಬಂದು ಡಿಪೋ ಮ್ಯಾನೇಜರ್ ಕೊಠಡಿ ಎದುರೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗ್ಗೆ ಸಿಬ್ಬಂದಿಗಳು ನೋಡಿ ದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.