ವೇತನ ಆಯೋಗ ರಚನೆ ಕುರಿತಂತೆ ಮತ್ತೊಮ್ಮೆ ಮಾತನಾಡಿದ ಮುಖ್ಯಮಂತ್ರಿ ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಸದಾ ಸಿದ್ದವಿದೆ ಎನ್ನುತ್ತಾ ಸರ್ಕಾರಿ ನೌಕರರಿಗೆ ಹೇಳಿದ್ದೇನು ಗೊತ್ತಾ

Suddi Sante Desk
ವೇತನ ಆಯೋಗ ರಚನೆ ಕುರಿತಂತೆ ಮತ್ತೊಮ್ಮೆ ಮಾತನಾಡಿದ ಮುಖ್ಯಮಂತ್ರಿ ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಸದಾ ಸಿದ್ದವಿದೆ ಎನ್ನುತ್ತಾ ಸರ್ಕಾರಿ ನೌಕರರಿಗೆ ಹೇಳಿದ್ದೇನು ಗೊತ್ತಾ

ಬೆಂಗಳೂರು

 

ವೇತನ ಆಯೋಗ ರಚನೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ನಿನ್ನೇಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು ಇಂದು ಮತ್ತೆ ಈ ಒಂದು ವಿಚಾರ ಕುರಿತಂತೆ ಮತ್ತೆ ಮುಖ್ಯಮಂತ್ರಿ ಮಾತನಾಡಿದ್ದಾರೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಹಿಂದೆ ಹೇಳಿದಂತೆ ರಾಜ್ಯದ ಸರ್ಕಾರಿ ನೌಕರರಿಗೆ 7ನೇ ವೇತನ ನೀಡುವ ವಿಚಾರ ಕುರಿತಂತೆ ಅಕ್ಟೋಬರ್ ನಲ್ಲಿ ಸಮಿತಿಯೊಂದನ್ನು ರಚನೆ ಮಾಡೊದಾಗಿ ಹೇಳಿದ್ದೆ ಹೇಳಿದಂತೆ ನಾನು ಈ ಒಂದು ತಿಂಗಳಲ್ಲಿಯೇ  ನೌಕರರ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಿಸಲು ಇದೇ ತಿಂಗಳು ವೇತನ ಆಯೋಗ ರಚಿಸಲಾಗುವುದು ಎಂದು ಮತ್ತೊಮ್ಮೆ ಹೇಳಿದರು.

 

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತ ನಾಡಿದ ಅವರು ನಿನ್ನೇಯಷ್ಟೇ ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರ ನೇತ್ರತ್ವದಲ್ಲಿ ಪುಣ್ಯಕೋಟಿ’ ದತ್ತು ಯೋಜನೆಗೆ ರಾಜ್ಯ ಸರ್ಕಾರಿ ನೌಕರರು ನೀಡಿದ ದೇಣಿಗೆಯ ಸಮ್ಮತಿ ಪತ್ರ ಸ್ವೀಕರಿಸಿದ ನಂತರ ಮುಖ್ಯಮಂತ್ರಿ ಅವರು ಈ ಒಂದು ವಿಚಾರ ಕುರಿತಂತೆ ಮಾತನಾ ಡಿದ್ದರು ಇಂದು ಮತ್ತೊಮ್ಮೆ  ಈ ಒಂದು ವಿಚಾರ ಕುರಿತಂತೆ ಮಾತನಾಡಿದ ಅವರು ಸರ್ಕಾರಿ ನೌಕರರ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಸಿದ್ಧವಿದೆ ಎನ್ನುತ್ತಾ ನೌಕರರಿಗೆ ಬೆನ್ನುಲುಬಾಗಿ ನಾವು ಯಾವಾಗಲೂ ಇದ್ದೇ ಇರುತ್ತೇವೆ ಎಂಬ ಭರವಸೆಯ ಮಾತುಗಳನ್ನು ಹೇಳಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.