ಹಣೆಗೆ ಹಚ್ಚಿದ ತಿಲಕ ಅಳಿಸಿಕೊಂಡ CM ಚರ್ಚೆಗೆ ಗ್ರಾಸವಾದ ಸಿಎಂ ನಡೆ…..

Suddi Sante Desk
ಹಣೆಗೆ ಹಚ್ಚಿದ ತಿಲಕ ಅಳಿಸಿಕೊಂಡ CM ಚರ್ಚೆಗೆ ಗ್ರಾಸವಾದ ಸಿಎಂ ನಡೆ…..

ಹುಬ್ಬಳ್ಳಿ

ಯುವಜನೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ಹಣೆಗೆ ಹಚ್ಚಿದ ತಿಲಕ ವನ್ನು ಅಳಿಸಿಕೊಂಡಿದ್ದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಹೌದು.. ಯುವಜನೋತ್ಸವಕ್ಕೆ ಆಗಮಿಸುವ ಜನನಾಯಕರಿಗೆ ಸ್ವಾಗತ ಮಾಡಲು ವಿಮಾನ ನಿಲ್ದಾಣದಲ್ಲಿ ಸ್ವಾಗತ ಸಮಿತಿ ಆರತಿ ಬೆಳಗಿ ತಿಲಕ ಇಟ್ಟು ಸ್ವಾಗತಿಸುತ್ತಿದ್ದು ಆದರೆ ಸಿಎಂ ಬೊಮ್ಮಾ ಯಿಯವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುವ ಮುನ್ನವೇ ಹಣೆಗೆ ಹಚ್ಚಿದ ಹಿಂದೂ ಸಂಪ್ರದಾ ಯದ ತಿಲಕವನ್ನು ಅಳಿಸಿಕೊಳ್ಳುವ ಮೂಲಕ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.

ಮೋದಿಯವರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವ ಮುನ್ನವೇ ಇಂತಹದೊಂದು ನಡೆಯಿಂದ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಕೆಂಗಣ್ಣಿಗೆ ಗುರಿಯಾಗಿದೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ ‌‌…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.