This is the title of the web page
This is the title of the web page

Live Stream

[ytplayer id=’1198′]

October 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಕುಂದಗೋಳ ದಲ್ಲಿ ಕೊಲೆಯಾದ ಮಹಿಳೆಗೆ 5 ಲಕ್ಷ ರೂಪಾಯಿ ಬಿಡುಗಡೆ ಮಾಡಿದ CM – ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಭೇಟಿಯಾದ ನಿಯೋಗ…..

WhatsApp Group Join Now
Telegram Group Join Now

ಬೆಂಗಳೂರು –

ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ಕುರುಬ ಸಮಾಜದ ಕುರಿಗಾಯಿ ಹೆಣ್ಣುಮಗಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿತ್ತು ಈ ವಿಷಯಕ್ಕೆ ಸಂಬಂಧಿಸಿ ದಂತೆ ಪೂಜ್ಯ ಕಾಗಿನೆಲೆ ಶ್ರೀಗಳು ಹಾಗೂ ಸಚಿವರಾದ ಕೆ ಎಸ್ ಈಶ್ವರಪ್ಪನವರ ನೇತೃತ್ವದಲ್ಲಿ ಸಿ.ಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ನ್ಯಾಯಕ್ಕಾಗಿ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೊಲೆಯಾದ ಹೆಣ್ಣು ಮಗಳ ಕುಟುಂಬಕ್ಕೆ ಸಿ.ಎಂ ಬೊಮ್ಮಾಯಿ ಅವರು 5ಲಕ್ಷ ರೂ ಪರಿಹಾರದ ಹಣ ಘೋಷಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಮಾಜಿ ಸಂಸದ ಕೆ.ವಿರುಪಾಕ್ಷಪ್ಪನವರು, ಶರಣು ತಳ್ಳುಕೇರಿ,ಯುವ ನಾಯಕ ಆನೇಕಲ್ ದೊಡ್ಡಯ್ಯ ನವರು ಜೊತೆಗಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk